Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗ್ಲಾಸ್ಗೋದಿಂದ ಭಾರತಕ್ಕೆ ಹೊರಟ ಪ್ರಧಾನಿ ಮೋದಿಗೆ ಸಾಂಪ್ರದಾಯಿಕ ವಿದಾಯ; ತಾವೂ ಡ್ರಮ್​ ಬಾರಿಸಿ, ಮಕ್ಕಳೊಂದಿಗೆ ಖುಷಿಪಟ್ಟ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಭಾರತಕ್ಕೆ ವಾಪಸಾಗಲೆಂದು ಗ್ಲಾಸ್ಗೋದಿಂದ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ಲಯಬದ್ಧವಾದ ಡೋಲು ವಾದನ, ಉತ್ಸಾಹ ಭರಿತ ಘೋಷಣೆಗಳಿಂದ ಅವರನ್ನು ಅಲ್ಲಿ ಸ್ವಾಗತಿಸಲಾಯಿತು.

Video: ಗ್ಲಾಸ್ಗೋದಿಂದ ಭಾರತಕ್ಕೆ ಹೊರಟ ಪ್ರಧಾನಿ ಮೋದಿಗೆ ಸಾಂಪ್ರದಾಯಿಕ ವಿದಾಯ; ತಾವೂ ಡ್ರಮ್​ ಬಾರಿಸಿ, ಮಕ್ಕಳೊಂದಿಗೆ ಖುಷಿಪಟ್ಟ ಮೋದಿ
ಯುಕೆಯಿಂದ ಹೊರಡುವ ಮೊದಲು ಭಾರತೀಯ ಸಮುದಾಯದೊಂದಿಗೆ ಮಾತನಾಡಿದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on: Nov 03, 2021 | 8:58 AM

ಗ್ಲಾಸ್ಗೋ: ಕೋಪ್ 26 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸ್ಕಾಟ್ಲೆಂಡ್​​ನ ಗ್ಲಾಸ್ಗೋಕ್ಕೆ ತೆರಳಿರುವ  ಪ್ರಧಾನಿ ನರೇಂದ್ರ ಮೋದಿ ನಿನ್ನೆ ಅಲ್ಲಿಂದ ಹೊರಟಿದ್ದಾರೆ. ಅವರು ಅಲ್ಲಿಂದ ಹೊರಟ ಹೊತ್ತಲ್ಲಿ ಅಲ್ಲಿರುವ ಭಾರತೀಯ ಸಮುದಾಯದವರು ಡ್ರಮ್​ ಬಾರಿಸಿ ಬೀಳ್ಕೊಡುಗೆ ಮಾಡಿದ್ದಾರೆ. ಅವರೊಂದಿಗೆ ಪ್ರಧಾನಿ ಮೋದಿ ಕೂಡ ಡ್ರಮ್​ ಬಾರಿಸಿದ್ದಾರೆ. ಹಾಗೇ, ಭಾರತೀಯ ಸಮುದಾಯದವರೊಟ್ಟಿಗೆ ಸಂವಾದವನ್ನೂ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಭಾರತಕ್ಕೆ ವಾಪಸಾಗಲೆಂದು ಗ್ಲಾಸ್ಗೋದಿಂದ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ಲಯಬದ್ಧವಾದ ಡೋಲು ವಾದನ, ಉತ್ಸಾಹ ಭರಿತ ಘೋಷಣೆಗಳಿಂದ ಅವರನ್ನು ಅಲ್ಲಿ ಸ್ವಾಗತಿಸಲಾಯಿತು. ಅಲ್ಲಿ ಭರ್ಜರಿ ಜನರು ನೆರೆದಿದ್ದರು. ಭಾರತೀಯ ಸಂಪ್ರದಾಯದ ಉಡುಗೆ, ಪೇಟಗಳನ್ನು ಧರಿಸಿ ಬಂದಿದ್ದರು. ಪ್ರಧಾನಿ ಮೋದಿಯವರೊಟ್ಟಿಗೆ ಮಾತುಕತೆ ನಡೆಸಿದ ಅವರು, ಸಾಂಪ್ರದಾಯಿಕವಾಗಿಯೇ ನರೇಂದ್ರ ಮೋದಿಯವರಿಗೆ ವಿದಾಯ ಹೇಳಿದರು.

ಅಲ್ಲಿ ನೆರೆದಿದ್ದವರ ಕೈ ಕುಲುಕಿದ ಪ್ರಧಾನಿ ಮೋದಿ ಭಾರತೀಯರಿಗೆ ಶುಭಕೋರಿದರು. ತಾವೂ ಕೂಡ ಮೂರ್ನಾಲ್ಕು ಬಾರಿ ಡ್ರಮ್​ ಬಾರಿಸಿ ಸಂತೋಷ ವ್ಯಕ್ತಪಡಿಸಿದರು. ಪುಟ್ಟ ಮಕ್ಕಳ ತಲೆಯ ಮೇಲೆ ಪ್ರೀತಿಯಿಂದ ತಟ್ಟಿದರು..ಅವರ ಕೈಯನ್ನೂ ಹಿಡಿದುಕೊಂಡರು.

ರೋಮ್​​ನ ಜಿ20 ಶೃಂಗಸಭೆ ಬಳಿಕ ಯುಕೆಗೆ ತೆರಳಿದ್ದ ಪ್ರಧಾನಿ ಮೋದಿ ವಿಶ್ವಸಂಸ್ಥೆ ಹವಾಮಾನ ಬದಲಾವಣೆ ಶೃಂಗಸಭೆ(ಯುಎನ್​ ಕೋಪ್​ 26)ಯಲ್ಲಿ  ಪಾಲ್ಗೊಂಡರು.  ಅಲ್ಲಿ ಅವರು ಭಾರತದ 5 ಬದ್ಧತೆಗಳನ್ನ ಘೋಷಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ 2070ರ ಹೊತ್ತಿಗೆ ಭಾರತವನ್ನು ಸಂಪೂರ್ಣವಾಗಿ ಇಂಗಾಲ ಮುಕ್ತ ದೇಶವನ್ನಾಗಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Puneeth Rajkumar: ಇಂದಿನಿಂದ ಅಪ್ಪು ದರ್ಶನಕ್ಕೆ ಅವಕಾಶ; ನವೆಂಬರ್ 16ಕ್ಕೆ ನಡೆಯಲಿದೆ ಪುನೀತ್ ನಮನ ಕಾರ್ಯಕ್ರಮ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್