AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚೆನ್ನೈಗೆ ಹೋಗಿದ್ದ ನರೇಂದ್ರ ಮೋದಿ ಮ್ಯಾಚ್ ನೋಡಿದ್ರಾ? ಸ್ಟೇಡಿಯಂ ಫೋಟೊ ಟ್ವೀಟ್​​​ ಮಾಡಿದ ಪ್ರಧಾನಿ

ಇಂದು ಮೋದಿ ಅವರು ತಮಿಳುನಾಡಿಗೆ ತೆರಳಿದ್ದಾರೆ. ಈ ವೇಳೆ ನಾನಾ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.

ಇಂದು ಚೆನ್ನೈಗೆ ಹೋಗಿದ್ದ ನರೇಂದ್ರ ಮೋದಿ ಮ್ಯಾಚ್ ನೋಡಿದ್ರಾ? ಸ್ಟೇಡಿಯಂ ಫೋಟೊ ಟ್ವೀಟ್​​​ ಮಾಡಿದ ಪ್ರಧಾನಿ
ಮೋದಿ ಹಾಕಿರುವ ಚೆನ್ನೈ ಸ್ಟೇಡಿಯಂ
ರಾಜೇಶ್ ದುಗ್ಗುಮನೆ
|

Updated on: Feb 14, 2021 | 8:12 PM

Share

ಪ್ರಧಾನಿ ನರೇಂದ್ರ ಅವರು ಇಂದು ಚೆನ್ನೈಗೆ ಭೇಟಿ ನೀಡಿದ್ದರು. ನಾನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಅಚ್ಚರಿ ಎಂಬಂತೆ, ಭಾರತ-ಇಂಗ್ಲೆಂಡ್​ ಟೆಸ್ಟ್​ ನಡೆಯುತ್ತಿರುವ ಚೆನ್ನೈ ಎಂ.ಎ. ಚಿದಂಬರಂ ಸ್ಟೇಡಿಯಂನ ಫೋಟೊ ಹಾಕಿಕೊಂಡಿದ್ದಾರೆ. ಹಾಗಾದರೆ, ಅವರೇನಾದರೂ ಕ್ರಿಕೆಟ್​ ಮ್ಯಾಚ್​ ನೋಡೋಕೆ ಹೋಗಿದ್ದರಾ? ಇಲ್ಲ. ವಿಮಾನದಲ್ಲಿ ಸಾಗುವಾಗ ತೆಗೆದ ಸ್ಟೇಡಿಯಂ ಚಿತ್ರವನ್ನು ಮೋದಿ ಪೋಸ್ಟ್​ ಮಾಡಿದ್ದಾರೆ ಅಷ್ಟೇ.

ಇಂದು ಮೋದಿ ಅವರು ತಮಿಳುನಾಡಿಗೆ ತೆರಳಿದ್ದಾರೆ. ಈ ವೇಳೆ ನಾನಾ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಚೆನ್ನೈಗೆ ತೆರಳುವಾಗ ವಿಮಾನದಿಂದ ಚಿದಂಬರಂ ಸ್ಟೇಡಿಯಂನ ಚಿತ್ರವನ್ನು ಕ್ಲಿಕ್ಕಿಸಿರುವ ಮೋದಿ ಟ್ವಿಟ್ಟರ್​ನಲ್ಲಿ ಹಾಕಿಕೊಂಡಿದ್ದಾರೆ. ಚೆನ್ನೈನಲ್ಲಿ ನಡೆದ ಆಸಕ್ತಿದಾಯಕ ಟೆಸ್ಟ್ ಪಂದ್ಯದ ನೋಟ ಎಂದು ಮೋದಿ ಕ್ರೀಡಾಂಗಣದ ಚಿತ್ರದೊಂದಿಗೆ ಬರೆದಿದ್ದಾರೆ.

ಕಳೆದ ಬಾರಿ ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದರು. ಈ ತಿಂಗಳು ಕ್ರಿಕೆಟ್​ನಿಂದ ನಾವು ಒಳ್ಳೆಯ ಸುದ್ದಿ ಪಡೆದಿದ್ದೇವೆ. ನಮ್ಮ ಕ್ರಿಕೆಟ್ ತಂಡವು ಆರಂಭಿಕ ತೊಂದರೆ ಅನುಭವಿಸಿತ್ತು. ನಂತರ ಉತ್ತಮ ಕಂಬ್ಯಾಕ್​ ಮಾಡಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ತಂಡದ ಪರಿಶ್ರಮ ಪ್ರೇರೆಪಿಸುವಂತಿದೆ ಎಂದಿದ್ದರು.

ಇದನ್ನೂ ಓದಿ: Rishab Pant: ಆಹಾ ಅದೆಂತಹ ಅದ್ಭುತ ಕ್ಯಾಚ್​!: ಟ್ರೋಲಿಗರಿಗೆ ಉತ್ತರ ನೀಡುತ್ತಲೇ ಇದ್ದಾರೆ ರಿಷಬ್​ ಪಂತ್​

ಎರಡನೇ ಟೆಸ್ಟ್​ನಲ್ಲಿ ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಟೀಂ ಇಂಡಿಯಾ 329ರನ್​ ಗಳಿಸಿತ್ತು. ಇದನ್ನು ಬೆನ್ನುಹತ್ತಿದ ಇಂಗ್ಲೆಂಡ್​ ಕೇವಲ 161ರನ್​​ಗಳಿಗೆ ಆಲ್​ಔಟ್​ ಆಗಿತ್ತು. ಸದ್ಯ, ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ, 54 ರನ್​ಗಳಿಗೆ ಒಂದು ವಿಕೆಟ್​ ಕಳೆದುಕೊಂಡಿದೆ. ಈ ಮೂಲಕ 249 ರನ್​​ಗಳ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: PM Modi in Tamil Nadu: ಅರ್ಜುನ್ ಟ್ಯಾಂಕ್ ಸೇನೆಗೆ ಹಸ್ತಾಂತರ; ತಮಿಳುನಾಡು ರೈತರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !