AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಕೆಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಪ್ರಧಾನಿ ಮೋದಿ

ಈ ಹಿಂದೆ ಜನವರಿಯಲ್ಲಿ ಭಾರತದ ಗಣರಾಜ್ಯೋತ್ಸವಕ್ಕೆ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್​ ಅವರಿಗೆ ವಿಶೇಷ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಲಾಗಿತ್ತು.

ಯುಕೆಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on: May 11, 2021 | 9:29 PM

Share

ನವದೆಹಲಿ: ಭಾರತದಲ್ಲಿ ಕೊವಿಡ್​ 19 ಸೋಂಕು ಉಲ್ಬಣಗೊಂಡಿರುವ ಕಾರಣ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಜಿ7 ಶೃಂಗಸಭೆಗೆ ವಿಶೇಷ ಅತಿಥಿಯಾಗಿ ಆಗಮಿಸುವಂತೆ ಯುಕೆಯ ಪ್ರಧಾನಿ ಬೋರಿಸ್​ ಜಾನ್ಸನ್​ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಿದ್ದರು. ಎಲ್ಲವೂ ಸರಿಯಾಗಿದ್ದಿದ್ದರೆ ನರೇಂದ್ರ ಮೋದಿಯವರು ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ ಕೊವಿಡ್​ 19 ಹೆಚ್ಚುತ್ತಿರುವ ಕಾರಣ ಅಲ್ಲಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಇಲಾಖೆಯ ವಕ್ತಾರ ತಿಳಿಸಿದ್ದಾರೆ. ಈ ಶೃಂಗಸಭೆಯ ಕಾರ್ನ್​ವಾಲ್​​ನಲ್ಲಿ ಜೂನ್​ 11-13ರವರೆಗೆ ನಡೆಯಲಿದೆ.

ಕೊರೊನಾ ವೈರಸ್ ಕಾರಣದಿಂದ ರಾಷ್ಟ್ರೀಯ ನಾಯಕರ ಇನ್ನೊಂದು ದೇಶದ ಭೇಟಿ ರದ್ದಾಗುತ್ತಿದೆ. ಈ ಹಿಂದೆ ಜನವರಿಯಲ್ಲಿ ಭಾರತದ ಗಣರಾಜ್ಯೋತ್ಸವಕ್ಕೆ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್​ ಅವರಿಗೆ ವಿಶೇಷ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಲಾಗಿತ್ತು. ಆದರೆ ನಂತರ ಕೊರೊನಾ ಕಾರಣಕ್ಕೆ ಆ ಭೇಟಿ ಕೂಡ ರದ್ದಾಗಿತ್ತು.

ಇದನ್ನೂ ಓದಿ: ಕುವೈತ್​ನಿಂದ ಮತ್ತೆ ಆಕ್ಸಿಜನ್ ನೆರವು; ಎರಡು ಹಡಗುಗಗಳಲ್ಲಿ ಬಂದಿಳಿದ ವೈದ್ಯಕೀಯ ಪರಿಕರಗಳು

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ