AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಾನುಭವಿಗಳು ಕೊರೊನಾ ಲಸಿಕೆ ವದಂತಿ ದೂರವಾಗಿಸಿ..ಪ್ರಧಾನಿ ನರೇಂದ್ರ ಮೋದಿ ಕರೆ

ವಾರಣಾಸಿಯ ಕೊರೊನಾ ಲಸಿಕೆ ಫಲಾನುಭವಿಗಳ ಜತೆ ವರ್ಚುವಲ್ ಸಂವಾದ ನಡೆಸಿದ ಅವರು, ಕೇವಲ ವಾರಣಾಸಿಯಲ್ಲೊಂದೇ 20 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಫಲಾನುಭವಿಗಳು ಕೊರೊನಾ ಲಸಿಕೆ ವದಂತಿ ದೂರವಾಗಿಸಿ..ಪ್ರಧಾನಿ ನರೇಂದ್ರ ಮೋದಿ ಕರೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ
guruganesh bhat
| Edited By: |

Updated on: Jan 22, 2021 | 4:23 PM

Share

ವಾರಣಾಸಿ: ಕೊರೊನಾ ಲಸಿಕೆಯಿಂದ ದೊಡ್ಡ ಅಡ್ಡ ಪರಿಣಾಮವಿಲ್ಲ ಎಂದು ಸಾಬೀತಾಗಿದೆ. ದೇಶದಲ್ಲಿ ತಯಾರಿಸಿದ ಲಸಿಕೆ ಮೇಲೆ ಭರವಸೆಯಿಡಿ. ಫಲಾನುಭವಿಗಳು ಲಸಿಕೆ ಕುರಿತ ವದಂತಿ ಹೋಗಲಾಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ವಾರಣಾಸಿಯ ಕೊರೊನಾ ಲಸಿಕೆ ಫಲಾನುಭವಿಗಳ ಜತೆ ವರ್ಚುವಲ್ ಸಂವಾದ ನಡೆಸಿದ ಅವರು, ಕೇವಲ ವಾರಣಾಸಿಯಲ್ಲೊಂದೇ 20 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಜನರಿಗೆ ರೋಗಗಳ ವಿರುದ್ಧ ಹೋರಾಡುವ ಶಕ್ತಿ ಇದೆ. ದೇಶದಲ್ಲಿ ಬೇಗನೇ ಲಸಿಕೆ ನೀಡಿಕೆಗೆ ಚಾಲನೆ ನೀಡಲು ಒತ್ತಡವಿತ್ತು. ಆದರೆ ವಿಜ್ಞಾನಿಗಳು ಒಪ್ಪಿದ ನಂತರವಷ್ಟೇ ಲಸಿಕೆ ಅಭಿಯಾನ ಪ್ರಾರಂಭಿಸಿದೆವು. ಆಸ್ಪತ್ರೆಗಳ ನಡುವೆ ಲಸಿಕೆ ನೀಡಿಕೆ ಬಗ್ಗೆ ಸ್ಪರ್ಧೆ ಶುರುವಾಗಲಿ ಎಂದ ಅವರು ಆರೋಗ್ಯ ಕಾರ್ಯಕರ್ತರ ಬಳಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.

ಭಾರತ್ ಬಯೋಟೆಕ್ ನ‌ ಕೋವ್ಯಾಕ್ಸಿನ್ ಲಸಿಕೆಯ 3 ನೇ ಹಂತದಲ್ಲಿದ್ದು, ವೈದ್ಯಕೀಯ ಪ್ರಯೋಗ ನಡೆಸಲಾಗುತ್ತಿದೆ. ಈಗಾಗಲೇ 3 ನೇ ಹಂತದಲ್ಲಿ ಮೊದಲ ಡೋಸ್ ನೀಡಿಕೆ ಮುಕ್ತಾಯವಾಗಿದೆ. ಮಾರ್ಚ್ ವೇಳೆಗೆ 3 ನೇ ಹಂತದ ಪ್ರಯೋಗದ ಫಲಿತಾಂಶ ಲಭ್ಯ ಸಾಧ್ಯತೆಯಿದೆ ಎಂದು ಭಾರತ್ ಬಯೋಟೆಕ್​ನ ಸಿಎಂಡಿ ಸುಚಿತ್ರಾ ಎಲಾ ತಿಳಿಸಿದ್ದಾರೆ.

ಲಸಿಕೆಗೆ ಹೆದರಬೇಡಿ, ತಪ್ಪು ಮಾಹಿತಿಗೆ ಕಿವಿಗೊಡಬೇಡಿ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?