AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಹೊತ್ತಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು

ಇನ್ನು ಕೆಲವೇ ಹೊತ್ತಲ್ಲಿ ಅಂದರೆ ರಾತ್ರಿ 8.45ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸ್ಥಿತಗತಿ ಪರಿಶೀಲನೆ ಮಾಡಿದ್ದರು. ಹಾಗೇ ನಿನ್ನೆ ದೇಶದ ಫಾರ್ಮಸಿ ಕಂಪನಿಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದರು. ಫಾರ್ಮಸಿ ಕಂಪನಿಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ ಬಳಿಕ ಟ್ವೀಟ್ ಮಾಡಿದ್ದ ನರೇಂದ್ರ ಮೋದಿಯವರು, ನಮ್ಮ ದೇಶದ ಫಾರ್ಮಸಿ ಕಂಪನಿಗಳು ಕೊರೊನಾ ಸಾಂಕ್ರಾಮಿಕದ ವಿರುದ್ಧ […]

ಕೆಲವೇ ಹೊತ್ತಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on: Apr 20, 2021 | 8:34 PM

Share

ಇನ್ನು ಕೆಲವೇ ಹೊತ್ತಲ್ಲಿ ಅಂದರೆ ರಾತ್ರಿ 8.45ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸ್ಥಿತಗತಿ ಪರಿಶೀಲನೆ ಮಾಡಿದ್ದರು. ಹಾಗೇ ನಿನ್ನೆ ದೇಶದ ಫಾರ್ಮಸಿ ಕಂಪನಿಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದರು.

ಫಾರ್ಮಸಿ ಕಂಪನಿಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ ಬಳಿಕ ಟ್ವೀಟ್ ಮಾಡಿದ್ದ ನರೇಂದ್ರ ಮೋದಿಯವರು, ನಮ್ಮ ದೇಶದ ಫಾರ್ಮಸಿ ಕಂಪನಿಗಳು ಕೊರೊನಾ ಸಾಂಕ್ರಾಮಿಕದ ವಿರುದ್ಧ ಸಮನ್ವಯತೆಯಿಂದ ಹೋರಾಡುತ್ತಿವೆ. ಅವರನ್ನು ನಿಜಕ್ಕೂ ಶ್ಲಾಘಿಸಬೇಕು ಎಂದು ಹೇಳಿದ್ದರು.

ದೇಶದಲ್ಲಿ ಕೊರೊನಾ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಗೃಹಸಚಿವ ಅಮಿತ್ ಶಾ ಜತೆ ಕೂಡ ಪ್ರಧಾನಿ ಚರ್ಚಿಸಿದ್ದಾರೆ. ಹಾಗೇ ಇಂದು ಅವರ ಭಾಷಣ ತುಂಬ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಕಠಿಣ ನಿಲುವು ಅನಿವಾರ್ಯ ಎಂದ್ರು ಆರ್.ಅಶೋಕ್​; ಲಾಕ್​ಡೌನ್​ ಬಗ್ಗೆಯೇ ಒಲವು?

ಉಪಚುನಾವಣೆ ಮರುದಿನ ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಕನ್ನಡಿಗರ ವಿರುದ್ಧ ಸಂಜಯ್​ ರೌತ್​ ಲೇಖನ, ಕರ್ನಾಟಕ ನಾಯಕರ ಮೌನ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ