AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಹೊತ್ತಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು

ಇನ್ನು ಕೆಲವೇ ಹೊತ್ತಲ್ಲಿ ಅಂದರೆ ರಾತ್ರಿ 8.45ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸ್ಥಿತಗತಿ ಪರಿಶೀಲನೆ ಮಾಡಿದ್ದರು. ಹಾಗೇ ನಿನ್ನೆ ದೇಶದ ಫಾರ್ಮಸಿ ಕಂಪನಿಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದರು. ಫಾರ್ಮಸಿ ಕಂಪನಿಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ ಬಳಿಕ ಟ್ವೀಟ್ ಮಾಡಿದ್ದ ನರೇಂದ್ರ ಮೋದಿಯವರು, ನಮ್ಮ ದೇಶದ ಫಾರ್ಮಸಿ ಕಂಪನಿಗಳು ಕೊರೊನಾ ಸಾಂಕ್ರಾಮಿಕದ ವಿರುದ್ಧ […]

ಕೆಲವೇ ಹೊತ್ತಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on: Apr 20, 2021 | 8:34 PM

Share

ಇನ್ನು ಕೆಲವೇ ಹೊತ್ತಲ್ಲಿ ಅಂದರೆ ರಾತ್ರಿ 8.45ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸ್ಥಿತಗತಿ ಪರಿಶೀಲನೆ ಮಾಡಿದ್ದರು. ಹಾಗೇ ನಿನ್ನೆ ದೇಶದ ಫಾರ್ಮಸಿ ಕಂಪನಿಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದರು.

ಫಾರ್ಮಸಿ ಕಂಪನಿಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ ಬಳಿಕ ಟ್ವೀಟ್ ಮಾಡಿದ್ದ ನರೇಂದ್ರ ಮೋದಿಯವರು, ನಮ್ಮ ದೇಶದ ಫಾರ್ಮಸಿ ಕಂಪನಿಗಳು ಕೊರೊನಾ ಸಾಂಕ್ರಾಮಿಕದ ವಿರುದ್ಧ ಸಮನ್ವಯತೆಯಿಂದ ಹೋರಾಡುತ್ತಿವೆ. ಅವರನ್ನು ನಿಜಕ್ಕೂ ಶ್ಲಾಘಿಸಬೇಕು ಎಂದು ಹೇಳಿದ್ದರು.

ದೇಶದಲ್ಲಿ ಕೊರೊನಾ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಗೃಹಸಚಿವ ಅಮಿತ್ ಶಾ ಜತೆ ಕೂಡ ಪ್ರಧಾನಿ ಚರ್ಚಿಸಿದ್ದಾರೆ. ಹಾಗೇ ಇಂದು ಅವರ ಭಾಷಣ ತುಂಬ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಕಠಿಣ ನಿಲುವು ಅನಿವಾರ್ಯ ಎಂದ್ರು ಆರ್.ಅಶೋಕ್​; ಲಾಕ್​ಡೌನ್​ ಬಗ್ಗೆಯೇ ಒಲವು?

ಉಪಚುನಾವಣೆ ಮರುದಿನ ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಕನ್ನಡಿಗರ ವಿರುದ್ಧ ಸಂಜಯ್​ ರೌತ್​ ಲೇಖನ, ಕರ್ನಾಟಕ ನಾಯಕರ ಮೌನ

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ