AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಗೆ ಮುನ್ನ ಸಾರ್ವಜನಿಕರ ಅಭಿಪ್ರಾಯ ಅರಿಯಲು ಜನ್​​ ಮನ್​​ ಸಮೀಕ್ಷೆ; ಭಾಗಿಯಾಗುವುದು ಹೇಗೆ?

ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕನ ದೃಷ್ಟಿಕೋನದ ಮಹತ್ವವನ್ನು ಒತ್ತಿಹೇಳುವ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಈ ಸಮೀಕ್ಷೆ ವ್ಯಕ್ತಿಗಳಿಗೆ ಅಧಿಕಾರ ನೀಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಜನ್ ಮನ್ ಸಮೀಕ್ಷೆಯಲ್ಲಿ ಭಾಗವಹಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಲೋಕಸಭೆ ಚುನಾವಣೆಗೆ ಮುನ್ನ ಸಾರ್ವಜನಿಕರ ಅಭಿಪ್ರಾಯ ಅರಿಯಲು ಜನ್​​ ಮನ್​​ ಸಮೀಕ್ಷೆ; ಭಾಗಿಯಾಗುವುದು ಹೇಗೆ?
ಜನ್ ಮನ್ ಸಮೀಕ್ಷೆ
Follow us
ರಶ್ಮಿ ಕಲ್ಲಕಟ್ಟ
|

Updated on: Dec 19, 2023 | 7:02 PM

ದೆಹಲಿ ಡಿಸೆಂಬರ್ 19: ಲೋಕಸಭೆ (Lok sabha) ಚುನಾವಣೆಗೆ ಮುನ್ನ  ಬಿಜೆಪಿ ಸರ್ಕಾರ ಮತ್ತು ಸಂಸದರ ಕಾರ್ಯಕ್ಷಮತೆಯಂತಹ ವಿಷಯಗಳ ಬಗ್ಗೆ ಸಾರ್ವಜನಿಕರು ಏನಂತಾರೆ ಎಂದು ಅರಿಯಲು  ಪ್ರಧಾನಿ ನರೇಂದ್ರ ಮೋದಿಯವರ (Narendra Modi) NaMo ಅಪ್ಲಿಕೇಶನ್ ಮಂಗಳವಾರ ಸಮೀಕ್ಷೆಯನ್ನು ಪ್ರಾರಂಭಿಸಿದೆ. ಜನ್ ಮನ್ ಸಮೀಕ್ಷೆಯ (Jan Man Survey) ಮೂಲಕ ಜನರು ಆಡಳಿತ ಮತ್ತು ನಾಯಕತ್ವದ ವಿವಿಧ ಅಂಶಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು. ಪ್ರಶ್ನೆಗಳು ಕೇಂದ್ರ ಮಟ್ಟದ ಅಭಿವೃದ್ಧಿ ಮತ್ತು ಬಳಕೆದಾರರ ಕ್ಷೇತ್ರಕ್ಕೆ ಸಂಬಂಧಿಸಿದ ನಿರ್ದಿಷ್ಟ ವಿಷಯಗಳನ್ನು ಒಳಗೊಂಡಿವೆ.

ಸಮೀಕ್ಷೆಯು “ಆಸಕ್ತಿದಾಯಕ ಮತ್ತು ಗ್ಯಾಮಿಫೈಡ್” ಇಂಟರ್ಫೇಸ್ ಮೂಲಕ ಹಲವಾರು ಸಮಸ್ಯೆಗಳ ಮೇಲೆ “ಜನ್ ಮನ್ (ಸಾಮಾನ್ಯರ ಮನಸ್ಸು) ಅನ್ನು ನಿರ್ಣಯಿಸುವ ಗುರಿಯನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ. ಜನರು ತಮ್ಮ ಕ್ಷೇತ್ರಗಳಲ್ಲಿ ಇತರ ಜನಪ್ರಿಯ ನಾಯಕರನ್ನು ಗುರುತಿಸಲು ಸಹ ಇದು ಅನುಮತಿಸುತ್ತದೆ.

ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕನ ದೃಷ್ಟಿಕೋನದ ಮಹತ್ವವನ್ನು ಒತ್ತಿಹೇಳುವ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಈ ಸಮೀಕ್ಷೆ ವ್ಯಕ್ತಿಗಳಿಗೆ ಅಧಿಕಾರ ನೀಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ.

ಪ್ರಧಾನಿ ಮೋದಿ ಅವರು 2015 ರಲ್ಲಿ ಬಿಡುಗಡೆ ಮಾಡಿದ NaMO ಅಪ್ಲಿಕೇಶನ್‌ನಲ್ಲಿ ಭಾರತದ ಅಭಿವೃದ್ಧಿಯ ಪ್ರಯಾಣದ ಕುರಿತು ಅರ್ಥಪೂರ್ಣ ಚರ್ಚೆಯಲ್ಲಿ ನೇರವಾಗಿ ನಾಗರಿಕರೊಂದಿಗೆ ತೊಡಗಿಸಿಕೊಂಡಿದ್ದಾರೆ. ಈ ಅಪ್ಲಿಕೇಶನ್ ಪ್ರಧಾನ ಮಂತ್ರಿಯ ಎಲ್ಲಾ ಇತ್ತೀಚಿನ ದೈನಂದಿನ ಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳಲು ಒಂದು ಸ್ಟಾಪ್ ತಾಣವಾಗಿದೆ.

ಇದನ್ನೂ ಓದಿ: 1989ರ ದಾಖಲೆ ಮುರಿದ ಸಂಸದರ ಅಮಾನತು ಕ್ರಮ; 34 ವರ್ಷಗಳ ಇತಿಹಾಸ ಪುನರಾವರ್ತನೆ ಆಗಲಿದೆಯೇ?

ಭಾಗವಹಿಸುವುದು ಹೇಗೆ?

ಜನ್ ಮನ್ ಸಮೀಕ್ಷೆಯಲ್ಲಿ ಭಾಗವಹಿಸಲು, ನಾಗರಿಕರು NaMo ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ. ಲಾಗ್ ಇನ್ ಮಾಡಿ, ಅಭಿಪ್ರಾಯಗನ್ನು ಹಂಚಿಕೊಳ್ಳಬೇಕು. ಆಪ್ ಸ್ಟೋರ್‌ನಿಂದ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಅಥವಾ ಅಧಿಕೃತ ವೆಬ್‌ಸೈಟ್ nm-4.com/janmansurvey ಗೆ ಭೇಟಿ ನೀಡಬಹುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್