AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​​ರ ಕರವಸ್ತ್ರ ಹೆಕ್ಕಿ ಕೊಟ್ಟ ಪ್ರಧಾನಿ ಮೋದಿ

ವಿಡಿಯೊದ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಮಾಜಿ ರಾಷ್ಟ್ರಪತಿ ಪಕ್ಕದಲ್ಲಿ ಕುಳಿತು ಅವರೊಂದಿಗೆ  ಸಂಭಾಷಣೆ ನಡೆಸುತ್ತಿರುವುದು ಕಾಣುತ್ತದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗುವ ವೇಳೆಗೆ ಸಭಾಂಗಣದಲ್ಲಿ...

Watch ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​​ರ ಕರವಸ್ತ್ರ ಹೆಕ್ಕಿ ಕೊಟ್ಟ ಪ್ರಧಾನಿ ಮೋದಿ
ನರೇಂದ್ರ ಮೋದಿ- ಪ್ರತಿಭಾ ಪಾಟೀಲ್
TV9 Web
| Edited By: |

Updated on: Jul 26, 2022 | 1:08 PM

Share

ಜುಲೈ 25 ರಂದು ಸಂಸತ್​​ನ ಸೆಂಟ್ರಲ್ ಹಾಲ್‌ನಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೆಲವೇ ಕ್ಷಣಗಳು ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ (Pratibha Patil) ಪಕ್ಕ ನಿಂತಿರುವುದು ಕಾಣುತ್ತದೆ. ಕುಳಿತುಕೊಳ್ಳುವ ಹೊತ್ತಲ್ಲಿ ಪ್ರತಿಭಾ ಅವರ ಕೈಯಿಂದ ಕರವಸ್ತ್ರ ಜಾರಿ ಬಿದ್ದೆದೆ. ಆಗ ಮೋದಿ ಆ ಕರವಸ್ತ್ರವನ್ನು ಹೆಕ್ಕಿ ಪ್ರತಿಭಾ ಪಾಟೀಲ್ ಅವರಿಗೆ ಕೊಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಜನಮನಸ್ಸು ಗೆದ್ದಿದೆ. ವಿಡಿಯೊದ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಮಾಜಿ ರಾಷ್ಟ್ರಪತಿ ಪಕ್ಕದಲ್ಲಿ ಕುಳಿತು ಅವರೊಂದಿಗೆ  ಸಂಭಾಷಣೆ ನಡೆಸುತ್ತಿರುವುದು ಕಾಣುತ್ತದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗುವ ವೇಳೆಗೆ ಸಭಾಂಗಣದಲ್ಲಿ ಗಣ್ಯರೆಲ್ಲರೂ ಎದ್ದು ನಿಂತಾಗ ಪ್ರತಿಭಾ ಅವರ ಕೈಯಿಂದ ಬಿಳಿ ಬಣ್ಣದ ಕರವಸ್ತ್ರ ಕೆಳಗೆ ಬಿದ್ದಿದೆ. ನಂತರ ಪ್ರಧಾನಿ ಮೋದಿ ಅದನ್ನು ಹೆಕ್ಕಿ ಪ್ರತಿಭಾ ಅವರಿಗೆ ಕೊಟ್ಟಿದ್ದಾರೆ.

ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಜುಲೈ 25, 2007 ರಿಂದ ಜುಲೈ 25, 2012 ರವರೆಗೆ ಭಾರತದ 12 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಪ್ರತಿಭಾ ಪಾಟೀಲ್ ಅವರು ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದರು. ಕಾಂಗ್ರೆಸ್ ಸದಸ್ಯೆಯಾಗಿದ್ದ ಪ್ರತಿಭಾ ಪಾಟೀಲ್ ಜುಲೈ 21, 2007 ರಂದು ಚುನಾವಣೆಯಲ್ಲಿ ಗೆದ್ದಿದ್ದು 2004 ರಿಂದ 2007 ರವರೆಗೆ ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ