AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​​ರ ಕರವಸ್ತ್ರ ಹೆಕ್ಕಿ ಕೊಟ್ಟ ಪ್ರಧಾನಿ ಮೋದಿ

ವಿಡಿಯೊದ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಮಾಜಿ ರಾಷ್ಟ್ರಪತಿ ಪಕ್ಕದಲ್ಲಿ ಕುಳಿತು ಅವರೊಂದಿಗೆ  ಸಂಭಾಷಣೆ ನಡೆಸುತ್ತಿರುವುದು ಕಾಣುತ್ತದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗುವ ವೇಳೆಗೆ ಸಭಾಂಗಣದಲ್ಲಿ...

Watch ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​​ರ ಕರವಸ್ತ್ರ ಹೆಕ್ಕಿ ಕೊಟ್ಟ ಪ್ರಧಾನಿ ಮೋದಿ
ನರೇಂದ್ರ ಮೋದಿ- ಪ್ರತಿಭಾ ಪಾಟೀಲ್
TV9 Web
| Edited By: |

Updated on: Jul 26, 2022 | 1:08 PM

Share

ಜುಲೈ 25 ರಂದು ಸಂಸತ್​​ನ ಸೆಂಟ್ರಲ್ ಹಾಲ್‌ನಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೆಲವೇ ಕ್ಷಣಗಳು ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ (Pratibha Patil) ಪಕ್ಕ ನಿಂತಿರುವುದು ಕಾಣುತ್ತದೆ. ಕುಳಿತುಕೊಳ್ಳುವ ಹೊತ್ತಲ್ಲಿ ಪ್ರತಿಭಾ ಅವರ ಕೈಯಿಂದ ಕರವಸ್ತ್ರ ಜಾರಿ ಬಿದ್ದೆದೆ. ಆಗ ಮೋದಿ ಆ ಕರವಸ್ತ್ರವನ್ನು ಹೆಕ್ಕಿ ಪ್ರತಿಭಾ ಪಾಟೀಲ್ ಅವರಿಗೆ ಕೊಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಜನಮನಸ್ಸು ಗೆದ್ದಿದೆ. ವಿಡಿಯೊದ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಮಾಜಿ ರಾಷ್ಟ್ರಪತಿ ಪಕ್ಕದಲ್ಲಿ ಕುಳಿತು ಅವರೊಂದಿಗೆ  ಸಂಭಾಷಣೆ ನಡೆಸುತ್ತಿರುವುದು ಕಾಣುತ್ತದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗುವ ವೇಳೆಗೆ ಸಭಾಂಗಣದಲ್ಲಿ ಗಣ್ಯರೆಲ್ಲರೂ ಎದ್ದು ನಿಂತಾಗ ಪ್ರತಿಭಾ ಅವರ ಕೈಯಿಂದ ಬಿಳಿ ಬಣ್ಣದ ಕರವಸ್ತ್ರ ಕೆಳಗೆ ಬಿದ್ದಿದೆ. ನಂತರ ಪ್ರಧಾನಿ ಮೋದಿ ಅದನ್ನು ಹೆಕ್ಕಿ ಪ್ರತಿಭಾ ಅವರಿಗೆ ಕೊಟ್ಟಿದ್ದಾರೆ.

ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಜುಲೈ 25, 2007 ರಿಂದ ಜುಲೈ 25, 2012 ರವರೆಗೆ ಭಾರತದ 12 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಪ್ರತಿಭಾ ಪಾಟೀಲ್ ಅವರು ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದರು. ಕಾಂಗ್ರೆಸ್ ಸದಸ್ಯೆಯಾಗಿದ್ದ ಪ್ರತಿಭಾ ಪಾಟೀಲ್ ಜುಲೈ 21, 2007 ರಂದು ಚುನಾವಣೆಯಲ್ಲಿ ಗೆದ್ದಿದ್ದು 2004 ರಿಂದ 2007 ರವರೆಗೆ ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ