AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​​ರ ಕರವಸ್ತ್ರ ಹೆಕ್ಕಿ ಕೊಟ್ಟ ಪ್ರಧಾನಿ ಮೋದಿ

ವಿಡಿಯೊದ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಮಾಜಿ ರಾಷ್ಟ್ರಪತಿ ಪಕ್ಕದಲ್ಲಿ ಕುಳಿತು ಅವರೊಂದಿಗೆ  ಸಂಭಾಷಣೆ ನಡೆಸುತ್ತಿರುವುದು ಕಾಣುತ್ತದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗುವ ವೇಳೆಗೆ ಸಭಾಂಗಣದಲ್ಲಿ...

Watch ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​​ರ ಕರವಸ್ತ್ರ ಹೆಕ್ಕಿ ಕೊಟ್ಟ ಪ್ರಧಾನಿ ಮೋದಿ
ನರೇಂದ್ರ ಮೋದಿ- ಪ್ರತಿಭಾ ಪಾಟೀಲ್
TV9 Web
| Edited By: |

Updated on: Jul 26, 2022 | 1:08 PM

Share

ಜುಲೈ 25 ರಂದು ಸಂಸತ್​​ನ ಸೆಂಟ್ರಲ್ ಹಾಲ್‌ನಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೆಲವೇ ಕ್ಷಣಗಳು ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ (Pratibha Patil) ಪಕ್ಕ ನಿಂತಿರುವುದು ಕಾಣುತ್ತದೆ. ಕುಳಿತುಕೊಳ್ಳುವ ಹೊತ್ತಲ್ಲಿ ಪ್ರತಿಭಾ ಅವರ ಕೈಯಿಂದ ಕರವಸ್ತ್ರ ಜಾರಿ ಬಿದ್ದೆದೆ. ಆಗ ಮೋದಿ ಆ ಕರವಸ್ತ್ರವನ್ನು ಹೆಕ್ಕಿ ಪ್ರತಿಭಾ ಪಾಟೀಲ್ ಅವರಿಗೆ ಕೊಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಜನಮನಸ್ಸು ಗೆದ್ದಿದೆ. ವಿಡಿಯೊದ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಮಾಜಿ ರಾಷ್ಟ್ರಪತಿ ಪಕ್ಕದಲ್ಲಿ ಕುಳಿತು ಅವರೊಂದಿಗೆ  ಸಂಭಾಷಣೆ ನಡೆಸುತ್ತಿರುವುದು ಕಾಣುತ್ತದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗುವ ವೇಳೆಗೆ ಸಭಾಂಗಣದಲ್ಲಿ ಗಣ್ಯರೆಲ್ಲರೂ ಎದ್ದು ನಿಂತಾಗ ಪ್ರತಿಭಾ ಅವರ ಕೈಯಿಂದ ಬಿಳಿ ಬಣ್ಣದ ಕರವಸ್ತ್ರ ಕೆಳಗೆ ಬಿದ್ದಿದೆ. ನಂತರ ಪ್ರಧಾನಿ ಮೋದಿ ಅದನ್ನು ಹೆಕ್ಕಿ ಪ್ರತಿಭಾ ಅವರಿಗೆ ಕೊಟ್ಟಿದ್ದಾರೆ.

ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಜುಲೈ 25, 2007 ರಿಂದ ಜುಲೈ 25, 2012 ರವರೆಗೆ ಭಾರತದ 12 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಪ್ರತಿಭಾ ಪಾಟೀಲ್ ಅವರು ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದರು. ಕಾಂಗ್ರೆಸ್ ಸದಸ್ಯೆಯಾಗಿದ್ದ ಪ್ರತಿಭಾ ಪಾಟೀಲ್ ಜುಲೈ 21, 2007 ರಂದು ಚುನಾವಣೆಯಲ್ಲಿ ಗೆದ್ದಿದ್ದು 2004 ರಿಂದ 2007 ರವರೆಗೆ ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ