AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಬಾರಿ ನೋಟಿಸ್ ಕೊಟ್ರೂ ಡೋಂಟ್ ಕೇರ್ ಎಂದ ಆಳ್ವಾ, CCB ಎದುರಿರುವ ಆಯ್ಕೆಗಳೇನು?

ಬೆಂಗಳೂರು: ಡ್ರಗ್ಸ್ ಕೇಸ್​ನಲ್ಲಿ ಆದಿತ್ಯ ಆಳ್ವಾ ಎಸ್ಕೇಪ್ ಆಗಿದ್ದಕ್ಕೆ ಸಹೋದರಿ ಪ್ರಿಯಾಂಕ ಆಳ್ವಾಗೆ ಸಂಕಷ್ಟ ಎದುರಾಗಿದೆ. ಆದಿತ್ಯ ಎಸ್ಕೇಪ್ ಆಗಲು ಸಹಾಯ ಮಾಡಿದ ಆರೋಪದಡಿ ಪ್ರಿಯಾಂಕ ಆಳ್ವಾಗೆ ಈಗಾಗಲೇ 2 ಬಾರಿ ಸಿಸಿಬಿ ನೋಟಿಸ್ ನೀಡಿದೆ. ಆದರೆ ಸಿಸಿಬಿ ನೋಟಿಸ್​ಗೆ ಪ್ರಿಯಾಂಕ ಇ-ಮೇಲ್ ಮೂಲಕ ಉತ್ತರ ನೀಡಿದ್ದಾರೆ. ನಾನು ಸದ್ಯಕ್ಕೆ ವಿಚಾರಣೆಗಾಗಿ ಬೆಂಗಳೂರಿಗೆ ಬರಲು ಸಾಧ್ಯವಿಲ್ಲ. ಇಬ್ಬರು ಚಿಕ್ಕ ಮಕ್ಕಳಿದ್ದಾರೆ, ಮಕ್ಕಳನ್ನು ಬಿಟ್ಟು ಬರಲು ಸಾಧ್ಯವಿಲ್ಲ. ಒಂದು ವೇಳೆ ಬಂದರೆ ಮಕ್ಕಳನ್ನು ಕರೆದುಕೊಂಡು ಬರಬೇಕು. ಬೆಂಗಳೂರಿನಲ್ಲಿ ಕೊರೊನಾ […]

2 ಬಾರಿ ನೋಟಿಸ್ ಕೊಟ್ರೂ ಡೋಂಟ್ ಕೇರ್ ಎಂದ ಆಳ್ವಾ, CCB ಎದುರಿರುವ ಆಯ್ಕೆಗಳೇನು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 28, 2020 | 10:20 AM

Share

ಬೆಂಗಳೂರು: ಡ್ರಗ್ಸ್ ಕೇಸ್​ನಲ್ಲಿ ಆದಿತ್ಯ ಆಳ್ವಾ ಎಸ್ಕೇಪ್ ಆಗಿದ್ದಕ್ಕೆ ಸಹೋದರಿ ಪ್ರಿಯಾಂಕ ಆಳ್ವಾಗೆ ಸಂಕಷ್ಟ ಎದುರಾಗಿದೆ. ಆದಿತ್ಯ ಎಸ್ಕೇಪ್ ಆಗಲು ಸಹಾಯ ಮಾಡಿದ ಆರೋಪದಡಿ ಪ್ರಿಯಾಂಕ ಆಳ್ವಾಗೆ ಈಗಾಗಲೇ 2 ಬಾರಿ ಸಿಸಿಬಿ ನೋಟಿಸ್ ನೀಡಿದೆ. ಆದರೆ ಸಿಸಿಬಿ ನೋಟಿಸ್​ಗೆ ಪ್ರಿಯಾಂಕ ಇ-ಮೇಲ್ ಮೂಲಕ ಉತ್ತರ ನೀಡಿದ್ದಾರೆ.

ನಾನು ಸದ್ಯಕ್ಕೆ ವಿಚಾರಣೆಗಾಗಿ ಬೆಂಗಳೂರಿಗೆ ಬರಲು ಸಾಧ್ಯವಿಲ್ಲ. ಇಬ್ಬರು ಚಿಕ್ಕ ಮಕ್ಕಳಿದ್ದಾರೆ, ಮಕ್ಕಳನ್ನು ಬಿಟ್ಟು ಬರಲು ಸಾಧ್ಯವಿಲ್ಲ. ಒಂದು ವೇಳೆ ಬಂದರೆ ಮಕ್ಕಳನ್ನು ಕರೆದುಕೊಂಡು ಬರಬೇಕು. ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಿರುವುದರಿಂದ ಮಕ್ಕಳನ್ನು ಕರೆದುಕೊಂಡು ಮುಂಬೈನಿಂದ ಬೆಂಗಳೂರಿಗೆ ಬರಲು ಸಾಧ್ಯವಿಲ್ಲ. ಸ್ವಲ್ಪ ದಿನಗಳ ನಂತರ ಬಂದು ವಿಚಾರಣೆಗೆ ಹಾಜರಾಗುತ್ತೇನೆ. ಆಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಗೆ ಇ-ಮೇಲ್ ಮೂಲಕ ಉತ್ತರಿಸಿದ್ದಾರೆ.

ನೋಟಿಸ್ ಕೊಟ್ಟರೂ ಸಿಸಿಬಿ ಮುಂದೆ ಹಾಜರಾಗದ ಪ್ರಿಯಾಂಕ ಆಳ್ವಾ ವಿರುದ್ಧ ಸಿಸಿಬಿ ಮುಂದಿನ ನಡೆ ಏನು? ಸಾಧ್ಯತೆ -1: ಪ್ರಿಯಾಂಕ ಆಳ್ವಾ ವಿಚಾರಣೆಗೆ ಹಾಜರಾಗುವ ತನಕ ಕಾಯುವುದು. ಸಾಧ್ಯತೆ -2: ಮೂರನೇ ಬಾರಿ ಪ್ರಿಯಾಂಕ ಆಳ್ವಾಗೆ ನೋಟಿಸ್ ಜಾರಿ ಮಾಡುವುದು. ಸಾಧ್ಯತೆ -3: ಮುಂಬೈಗೆ ತೆರಳಿ ಸ್ಥಳೀಯ ಠಾಣೆಗೆ ಕರೆಸಿ ವಿಚಾರಣೆ ನಡೆಸುವುದು. ಸಾಧ್ಯತೆ -4: ಕೇಸ್ ಹೈಕೋರ್ಟ್ ನಲ್ಲಿರುವುದರಿಂದ ತೀರ್ಮಾನ ಆಗುವವರೆಗೂ ಕಾಯುವುದು. ಸಾಧ್ಯತೆ -5: ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳುವುದು

Published On - 8:19 am, Wed, 28 October 20

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು