AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPಗೆ ತೆರಳುತ್ತಿದ್ದ ಪ್ರಿಯಾಂಕಾ, ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹತ್ರಾಸ್​ಗೆ ತೆರಳುತ್ತಿದ್ದ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ರಾಜ್ಯದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ರಾಸ್‌ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲೆ ಗ್ಯಾಂಗ್‌ ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಇಂದು ರಾಹುಲ್​ ಮತ್ತು ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗುವುದಕ್ಕೆ ದೆಹಲಿಯಿಂದ ಹತ್ರಾಸ್​ಗೆ ತೆರಳುತ್ತಿದ್ದರು. ಇದೇ ವೇಳೆ ಇಬ್ಬರನ್ನೂ ಉತ್ತರ ಪ್ರದೇಶದ ಪೊಲೀಸರು ರಾಜ್ಯದಲ್ಲಿರುವ ಯಮುನಾ ಎಕ್ಸ್‌ಪ್ರೆಸ್​ ವೇ ಮೇಲೆ […]

UPಗೆ ತೆರಳುತ್ತಿದ್ದ ಪ್ರಿಯಾಂಕಾ, ರಾಹುಲ್ ಗಾಂಧಿ ಪೊಲೀಸರ ವಶಕ್ಕೆ
KUSHAL V
|

Updated on:Oct 01, 2020 | 4:03 PM

Share

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹತ್ರಾಸ್​ಗೆ ತೆರಳುತ್ತಿದ್ದ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ರಾಜ್ಯದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ರಾಸ್‌ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲೆ ಗ್ಯಾಂಗ್‌ ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಇಂದು ರಾಹುಲ್​ ಮತ್ತು ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗುವುದಕ್ಕೆ ದೆಹಲಿಯಿಂದ ಹತ್ರಾಸ್​ಗೆ ತೆರಳುತ್ತಿದ್ದರು.

ಇದೇ ವೇಳೆ ಇಬ್ಬರನ್ನೂ ಉತ್ತರ ಪ್ರದೇಶದ ಪೊಲೀಸರು ರಾಜ್ಯದಲ್ಲಿರುವ ಯಮುನಾ ಎಕ್ಸ್‌ಪ್ರೆಸ್​ ವೇ ಮೇಲೆ ತಡೆದರು. ಕೂಡಲೇ ವಾಹನದಿಂದ ಇಳಿದ ರಾಹುಲ್​ ಮತ್ತು ಪ್ರಿಯಾಂಕಾ ಕಾರ್ಯಕರ್ತರ ಜೊತೆ ಪಾದಯಾತ್ರೆಯ ಮೂಲಕ ತೆರಳಲು ಮುಂದಾದರು. ಇದೇ ವೇಳೆ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ರಾಹುಲ್​ ಗಾಂಧಿ ನಾನು ಹತ್ರಾಸ್​ಗೆ ಒಬ್ಬನೇ ಕಾಲ್ನಡಿಗೆಯಲ್ಲಿ ಹೋಗಲು ಬಯಸುತ್ತೇನೆ. ಆದರೆ, ನನ್ನನ್ನ ಯಾವ ಸೆಕ್ಷನ್​ ಅಡಿಯಲ್ಲಿ ನೀವು ವಶಕ್ಕೆ ಪಡೆಯುತ್ತಿದ್ದೀರಾ ಎಂದು ಪ್ರಶ್ನಿಸಿದರು. ಆಗ ಪೊಲೀಸರು ನಿಮ್ಮನ್ನು IPC ಸೆಕ್ಷನ್​ 188 ಅಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದೇವೆ ಎಂದು ಹೇಳಿದರು.

Published On - 3:30 pm, Thu, 1 October 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!