AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPಗೆ ತೆರಳುತ್ತಿದ್ದ ಪ್ರಿಯಾಂಕಾ, ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹತ್ರಾಸ್​ಗೆ ತೆರಳುತ್ತಿದ್ದ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ರಾಜ್ಯದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ರಾಸ್‌ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲೆ ಗ್ಯಾಂಗ್‌ ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಇಂದು ರಾಹುಲ್​ ಮತ್ತು ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗುವುದಕ್ಕೆ ದೆಹಲಿಯಿಂದ ಹತ್ರಾಸ್​ಗೆ ತೆರಳುತ್ತಿದ್ದರು. ಇದೇ ವೇಳೆ ಇಬ್ಬರನ್ನೂ ಉತ್ತರ ಪ್ರದೇಶದ ಪೊಲೀಸರು ರಾಜ್ಯದಲ್ಲಿರುವ ಯಮುನಾ ಎಕ್ಸ್‌ಪ್ರೆಸ್​ ವೇ ಮೇಲೆ […]

UPಗೆ ತೆರಳುತ್ತಿದ್ದ ಪ್ರಿಯಾಂಕಾ, ರಾಹುಲ್ ಗಾಂಧಿ ಪೊಲೀಸರ ವಶಕ್ಕೆ
KUSHAL V
|

Updated on:Oct 01, 2020 | 4:03 PM

Share

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹತ್ರಾಸ್​ಗೆ ತೆರಳುತ್ತಿದ್ದ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ರಾಜ್ಯದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ರಾಸ್‌ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲೆ ಗ್ಯಾಂಗ್‌ ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಇಂದು ರಾಹುಲ್​ ಮತ್ತು ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗುವುದಕ್ಕೆ ದೆಹಲಿಯಿಂದ ಹತ್ರಾಸ್​ಗೆ ತೆರಳುತ್ತಿದ್ದರು.

ಇದೇ ವೇಳೆ ಇಬ್ಬರನ್ನೂ ಉತ್ತರ ಪ್ರದೇಶದ ಪೊಲೀಸರು ರಾಜ್ಯದಲ್ಲಿರುವ ಯಮುನಾ ಎಕ್ಸ್‌ಪ್ರೆಸ್​ ವೇ ಮೇಲೆ ತಡೆದರು. ಕೂಡಲೇ ವಾಹನದಿಂದ ಇಳಿದ ರಾಹುಲ್​ ಮತ್ತು ಪ್ರಿಯಾಂಕಾ ಕಾರ್ಯಕರ್ತರ ಜೊತೆ ಪಾದಯಾತ್ರೆಯ ಮೂಲಕ ತೆರಳಲು ಮುಂದಾದರು. ಇದೇ ವೇಳೆ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ರಾಹುಲ್​ ಗಾಂಧಿ ನಾನು ಹತ್ರಾಸ್​ಗೆ ಒಬ್ಬನೇ ಕಾಲ್ನಡಿಗೆಯಲ್ಲಿ ಹೋಗಲು ಬಯಸುತ್ತೇನೆ. ಆದರೆ, ನನ್ನನ್ನ ಯಾವ ಸೆಕ್ಷನ್​ ಅಡಿಯಲ್ಲಿ ನೀವು ವಶಕ್ಕೆ ಪಡೆಯುತ್ತಿದ್ದೀರಾ ಎಂದು ಪ್ರಶ್ನಿಸಿದರು. ಆಗ ಪೊಲೀಸರು ನಿಮ್ಮನ್ನು IPC ಸೆಕ್ಷನ್​ 188 ಅಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದೇವೆ ಎಂದು ಹೇಳಿದರು.

Published On - 3:30 pm, Thu, 1 October 20

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ