AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Gandhi ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ

ಮೌನಿ ಅಮಾವಾಸ್ಯೆಯಾದ ಇಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ನೆರವೇರಿಸಿದರು. ಉತ್ತರ ಪ್ರದೇಶದ ಪ್ರಯಾಗ್​ರಾಜ್ ಬಳಿ ಇರುವ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಮಿಂದೆದ್ದರು. priyanka gandhi holy dip at prayagraj on mauni amavasya

Priyanka Gandhi ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ
ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ನ‌ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ
Follow us
KUSHAL V
|

Updated on:Feb 11, 2021 | 6:10 PM

ಲಕ್ನೋ: ಮೌನಿ ಅಮಾವಾಸ್ಯೆಯಾದ ಇಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ಮಾಡಿದರು. ಉತ್ತರ ಪ್ರದೇಶದ ಪ್ರಯಾಗ್​ರಾಜ್ ಬಳಿ ಇರುವ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಮಿಂದೆದ್ದರು. ಪ್ರಯಾಗರಾಜ್​ನ‌ ಸಂಗಮದಲ್ಲಿ ಇಂದು ಮೌನಿ ಅಮಾವಾಸ್ಯೆಯಾದ ಕಾರಣ ಪ್ರಿಯಾಂಕಾ ಗಾಂಧಿ ತಮ್ಮ ಪುತ್ರಿ ಜೊತೆ ಪವಿತ್ರ ಸ್ನಾನ ನೆರವೇರಿಸಿದರು. ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಇಂದು ಸಾವಿರಾರು ಭಕ್ತರು ಗಂಗೆಯಲ್ಲಿ ಮಿಂದೆದ್ದರು. Priyanka Gandhi holy dip at Prayagraj on Mauni Amavasya

ಪುಣ್ಯಸ್ನಾನದ ಬಳಿಕ ಪ್ರಿಯಾಂಕಾ ಗಾಂಧಿ ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನು ಭೇಟಿಯಾದರು. ಶ್ರೀಗಳ ಜೊತೆ ಚರ್ಚೆ ನಡೆಸಿದ ಕಾಂಗ್ರೆಸ್​ ನಾಯಕಿ ನಂತರ ಅವರ ಆಶೀರ್ವಾದ ಪಡೆದರು.

PRIYANKA GANDHI HOLY DIP 3

ಪ್ರಯಾಗರಾಜ್​ನ‌ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ

ಮೌನಿ ಅಮಾವಾಸ್ಯೆಯಂದು ಗಂಗೆಯಲ್ಲಿ ಪುಣ್ಯಸ್ನಾನ ನೆರವೇರಿಸಿದ ಪ್ರಿಯಾಂಕಾ ಗಾಂಧಿ

PRIYANKA GANDHI HOLY DIP 1

ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನು ಭೇಟಿಯಾದ ಕಾಂಗ್ರೆಸ್​ ನಾಯಕಿ

ಇದನ್ನೂ ಓದಿ: ಉಡುಪಿಯ ಹೊಸಂಗಡಿಯಲ್ಲಿದೆ ಐತಿಹಾಸಿಕ ಹಿನ್ನೆಲೆಯ ಮಹಾ ಗಣಪತಿ ದೇವಸ್ಥಾನ

Published On - 6:07 pm, Thu, 11 February 21

ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ