AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Gandhi ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ

ಮೌನಿ ಅಮಾವಾಸ್ಯೆಯಾದ ಇಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ನೆರವೇರಿಸಿದರು. ಉತ್ತರ ಪ್ರದೇಶದ ಪ್ರಯಾಗ್​ರಾಜ್ ಬಳಿ ಇರುವ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಮಿಂದೆದ್ದರು. priyanka gandhi holy dip at prayagraj on mauni amavasya

Priyanka Gandhi ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ
ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ನ‌ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ
KUSHAL V
|

Updated on:Feb 11, 2021 | 6:10 PM

Share

ಲಕ್ನೋ: ಮೌನಿ ಅಮಾವಾಸ್ಯೆಯಾದ ಇಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ಮಾಡಿದರು. ಉತ್ತರ ಪ್ರದೇಶದ ಪ್ರಯಾಗ್​ರಾಜ್ ಬಳಿ ಇರುವ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಮಿಂದೆದ್ದರು. ಪ್ರಯಾಗರಾಜ್​ನ‌ ಸಂಗಮದಲ್ಲಿ ಇಂದು ಮೌನಿ ಅಮಾವಾಸ್ಯೆಯಾದ ಕಾರಣ ಪ್ರಿಯಾಂಕಾ ಗಾಂಧಿ ತಮ್ಮ ಪುತ್ರಿ ಜೊತೆ ಪವಿತ್ರ ಸ್ನಾನ ನೆರವೇರಿಸಿದರು. ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಇಂದು ಸಾವಿರಾರು ಭಕ್ತರು ಗಂಗೆಯಲ್ಲಿ ಮಿಂದೆದ್ದರು. Priyanka Gandhi holy dip at Prayagraj on Mauni Amavasya

ಪುಣ್ಯಸ್ನಾನದ ಬಳಿಕ ಪ್ರಿಯಾಂಕಾ ಗಾಂಧಿ ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನು ಭೇಟಿಯಾದರು. ಶ್ರೀಗಳ ಜೊತೆ ಚರ್ಚೆ ನಡೆಸಿದ ಕಾಂಗ್ರೆಸ್​ ನಾಯಕಿ ನಂತರ ಅವರ ಆಶೀರ್ವಾದ ಪಡೆದರು.

PRIYANKA GANDHI HOLY DIP 3

ಪ್ರಯಾಗರಾಜ್​ನ‌ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ

ಮೌನಿ ಅಮಾವಾಸ್ಯೆಯಂದು ಗಂಗೆಯಲ್ಲಿ ಪುಣ್ಯಸ್ನಾನ ನೆರವೇರಿಸಿದ ಪ್ರಿಯಾಂಕಾ ಗಾಂಧಿ

PRIYANKA GANDHI HOLY DIP 1

ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನು ಭೇಟಿಯಾದ ಕಾಂಗ್ರೆಸ್​ ನಾಯಕಿ

ಇದನ್ನೂ ಓದಿ: ಉಡುಪಿಯ ಹೊಸಂಗಡಿಯಲ್ಲಿದೆ ಐತಿಹಾಸಿಕ ಹಿನ್ನೆಲೆಯ ಮಹಾ ಗಣಪತಿ ದೇವಸ್ಥಾನ

Published On - 6:07 pm, Thu, 11 February 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ