AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Gandhi ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ

ಮೌನಿ ಅಮಾವಾಸ್ಯೆಯಾದ ಇಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ನೆರವೇರಿಸಿದರು. ಉತ್ತರ ಪ್ರದೇಶದ ಪ್ರಯಾಗ್​ರಾಜ್ ಬಳಿ ಇರುವ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಮಿಂದೆದ್ದರು. priyanka gandhi holy dip at prayagraj on mauni amavasya

Priyanka Gandhi ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ
ಮೌನಿ ಅಮಾವಾಸ್ಯೆಯಂದು.. ಪ್ರಯಾಗರಾಜ್​ನ‌ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ
KUSHAL V
|

Updated on:Feb 11, 2021 | 6:10 PM

Share

ಲಕ್ನೋ: ಮೌನಿ ಅಮಾವಾಸ್ಯೆಯಾದ ಇಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ಮಾಡಿದರು. ಉತ್ತರ ಪ್ರದೇಶದ ಪ್ರಯಾಗ್​ರಾಜ್ ಬಳಿ ಇರುವ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಮಿಂದೆದ್ದರು. ಪ್ರಯಾಗರಾಜ್​ನ‌ ಸಂಗಮದಲ್ಲಿ ಇಂದು ಮೌನಿ ಅಮಾವಾಸ್ಯೆಯಾದ ಕಾರಣ ಪ್ರಿಯಾಂಕಾ ಗಾಂಧಿ ತಮ್ಮ ಪುತ್ರಿ ಜೊತೆ ಪವಿತ್ರ ಸ್ನಾನ ನೆರವೇರಿಸಿದರು. ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಇಂದು ಸಾವಿರಾರು ಭಕ್ತರು ಗಂಗೆಯಲ್ಲಿ ಮಿಂದೆದ್ದರು. Priyanka Gandhi holy dip at Prayagraj on Mauni Amavasya

ಪುಣ್ಯಸ್ನಾನದ ಬಳಿಕ ಪ್ರಿಯಾಂಕಾ ಗಾಂಧಿ ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನು ಭೇಟಿಯಾದರು. ಶ್ರೀಗಳ ಜೊತೆ ಚರ್ಚೆ ನಡೆಸಿದ ಕಾಂಗ್ರೆಸ್​ ನಾಯಕಿ ನಂತರ ಅವರ ಆಶೀರ್ವಾದ ಪಡೆದರು.

PRIYANKA GANDHI HOLY DIP 3

ಪ್ರಯಾಗರಾಜ್​ನ‌ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ

ಮೌನಿ ಅಮಾವಾಸ್ಯೆಯಂದು ಗಂಗೆಯಲ್ಲಿ ಪುಣ್ಯಸ್ನಾನ ನೆರವೇರಿಸಿದ ಪ್ರಿಯಾಂಕಾ ಗಾಂಧಿ

PRIYANKA GANDHI HOLY DIP 1

ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನು ಭೇಟಿಯಾದ ಕಾಂಗ್ರೆಸ್​ ನಾಯಕಿ

ಇದನ್ನೂ ಓದಿ: ಉಡುಪಿಯ ಹೊಸಂಗಡಿಯಲ್ಲಿದೆ ಐತಿಹಾಸಿಕ ಹಿನ್ನೆಲೆಯ ಮಹಾ ಗಣಪತಿ ದೇವಸ್ಥಾನ

Published On - 6:07 pm, Thu, 11 February 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್