AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಸಂಘಟನೆ

ಪಂಜಾಬಿ ವಲಸೆಗಾರರು ಭಾನುವಾರ ಆಯೋಜಿಸಿದ್ದ ಲಂಡನ್ ಕಿಸಾನ್ ಱಲಿಯಲ್ಲಿ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಎಸ್​ಎಫ್​ಜೆಯ ಕಾರ್ಯಕಾರಿ ಸದಸ್ಯ ಪರಮಜಿತ್ ಸಿಂಗ್ ಪಮ್ಮಾ ಪಾಲ್ಗೊಂಡಿದ್ದರು.

ಪಂಜಾಬ್ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಸಂಘಟನೆ
ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿಖ್ ಸಮುದಾಯ
preethi shettigar
| Edited By: |

Updated on: Dec 08, 2020 | 7:57 PM

Share

ಲಂಡನ್: ಅಮೆರಿಕದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಖಲಿಸ್ತಾನ್ ಪರ ಪ್ರತ್ಯೇಕತಾವಾದಿ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟೀಸ್ (ಎಸ್​ಎಫ್​ಜೆ) ಸೋಮವಾರ ಲಂಡನ್, ಬರ್ಮಿಂಗ್​ಹ್ಯಾಮ್, ಫ್ರಾಂಕ್​ಫರ್ಟ್, ವಯಾಂಕೋವರ್, ಟೊರೊಂಟೊ, ವಾಷಿಂಗ್​ಟನ್, ಸ್ಯಾನ್ ಫಾನ್ಸಿಸ್ಕೊ ಮತ್ತು ನ್ಯೂಯಾರ್ಕ್​ನಲ್ಲಿನ ಭಾರತೀಯ ರಾಯಬಾರಿ ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದೆ. ಪಂಜಾಬ್ ರೈತರ ಱಲಿಗೆ ಡಿಸೆಂಬರ್ 10ರಂದು ಬೆಂಬಲ ನೀಡುವುದಾಗಿ ತಿಳಿಸಿದೆ.

ಪಂಜಾಬಿ ವಲಸೆಗಾರರು ಭಾನುವಾರ ಆಯೋಜಿಸಿದ್ದ ಲಂಡನ್ ಕಿಸಾನ್ ಱಲಿಯಲ್ಲಿ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಎಸ್​ಎಫ್​ಜೆಯ ಕಾರ್ಯಕಾರಿ ಸದಸ್ಯ ಪರಮಜಿತ್ ಸಿಂಗ್ ಪಮ್ಮಾ ಮತ್ತು ಕೆಲವು ಬೆಂಬಲಿಗರು ನೀಲಿ ಮತ್ತು ಹಳದಿ ಖಲಿಸ್ತಾನಿ ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಪಂಜಾಬ್ ರೈತರ ದುಸ್ಥಿತಿಗೆ ಖಲಿಸ್ತಾನ್ ಮಾತ್ರ ಪರಿಹಾರ ಎಂದು ಹೇಳಿಕೊಂಡ ಎಸ್​ಎಫ್​ಜೆ ಸಲಹೆಗಾರ ಗುರುಪ್ರತಾಪ್ ಸಿಂಗ್ ಪನ್ನೂ,  ನ್ಯೂಯಾರ್ಕ್​ನಲ್ಲಿ ಮಾನವ ಹಕ್ಕುಗಳ ದಿನದಂದು ಭಾರತೀಯ ರಾಯಬಾರಿ ಕಚೇರಿಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದೇವೆ ಎಂದು ಹೇಳಿದರು.

Delhi Chaloಗೆ ಸಿಗುತ್ತಿದೆ ರಾಷ್ಟ್ರವ್ಯಾಪಿ ಬೆಂಬಲ: ಪಂಜಾಬ್​ ಕೃಷಿಕರಿಗೆ ದೊರೆಯಲಿದೆ ಕರುನಾಡ ರೈತರ ಬಲ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ