AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಸಂಘಟನೆ

ಪಂಜಾಬಿ ವಲಸೆಗಾರರು ಭಾನುವಾರ ಆಯೋಜಿಸಿದ್ದ ಲಂಡನ್ ಕಿಸಾನ್ ಱಲಿಯಲ್ಲಿ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಎಸ್​ಎಫ್​ಜೆಯ ಕಾರ್ಯಕಾರಿ ಸದಸ್ಯ ಪರಮಜಿತ್ ಸಿಂಗ್ ಪಮ್ಮಾ ಪಾಲ್ಗೊಂಡಿದ್ದರು.

ಪಂಜಾಬ್ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಸಂಘಟನೆ
ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿಖ್ ಸಮುದಾಯ
preethi shettigar
| Edited By: |

Updated on: Dec 08, 2020 | 7:57 PM

Share

ಲಂಡನ್: ಅಮೆರಿಕದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಖಲಿಸ್ತಾನ್ ಪರ ಪ್ರತ್ಯೇಕತಾವಾದಿ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟೀಸ್ (ಎಸ್​ಎಫ್​ಜೆ) ಸೋಮವಾರ ಲಂಡನ್, ಬರ್ಮಿಂಗ್​ಹ್ಯಾಮ್, ಫ್ರಾಂಕ್​ಫರ್ಟ್, ವಯಾಂಕೋವರ್, ಟೊರೊಂಟೊ, ವಾಷಿಂಗ್​ಟನ್, ಸ್ಯಾನ್ ಫಾನ್ಸಿಸ್ಕೊ ಮತ್ತು ನ್ಯೂಯಾರ್ಕ್​ನಲ್ಲಿನ ಭಾರತೀಯ ರಾಯಬಾರಿ ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದೆ. ಪಂಜಾಬ್ ರೈತರ ಱಲಿಗೆ ಡಿಸೆಂಬರ್ 10ರಂದು ಬೆಂಬಲ ನೀಡುವುದಾಗಿ ತಿಳಿಸಿದೆ.

ಪಂಜಾಬಿ ವಲಸೆಗಾರರು ಭಾನುವಾರ ಆಯೋಜಿಸಿದ್ದ ಲಂಡನ್ ಕಿಸಾನ್ ಱಲಿಯಲ್ಲಿ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಎಸ್​ಎಫ್​ಜೆಯ ಕಾರ್ಯಕಾರಿ ಸದಸ್ಯ ಪರಮಜಿತ್ ಸಿಂಗ್ ಪಮ್ಮಾ ಮತ್ತು ಕೆಲವು ಬೆಂಬಲಿಗರು ನೀಲಿ ಮತ್ತು ಹಳದಿ ಖಲಿಸ್ತಾನಿ ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಪಂಜಾಬ್ ರೈತರ ದುಸ್ಥಿತಿಗೆ ಖಲಿಸ್ತಾನ್ ಮಾತ್ರ ಪರಿಹಾರ ಎಂದು ಹೇಳಿಕೊಂಡ ಎಸ್​ಎಫ್​ಜೆ ಸಲಹೆಗಾರ ಗುರುಪ್ರತಾಪ್ ಸಿಂಗ್ ಪನ್ನೂ,  ನ್ಯೂಯಾರ್ಕ್​ನಲ್ಲಿ ಮಾನವ ಹಕ್ಕುಗಳ ದಿನದಂದು ಭಾರತೀಯ ರಾಯಬಾರಿ ಕಚೇರಿಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದೇವೆ ಎಂದು ಹೇಳಿದರು.

Delhi Chaloಗೆ ಸಿಗುತ್ತಿದೆ ರಾಷ್ಟ್ರವ್ಯಾಪಿ ಬೆಂಬಲ: ಪಂಜಾಬ್​ ಕೃಷಿಕರಿಗೆ ದೊರೆಯಲಿದೆ ಕರುನಾಡ ರೈತರ ಬಲ

Follow Us
preethi shettigar
preethi shettigar
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ