AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಸಂಘಟನೆ

ಪಂಜಾಬಿ ವಲಸೆಗಾರರು ಭಾನುವಾರ ಆಯೋಜಿಸಿದ್ದ ಲಂಡನ್ ಕಿಸಾನ್ ಱಲಿಯಲ್ಲಿ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಎಸ್​ಎಫ್​ಜೆಯ ಕಾರ್ಯಕಾರಿ ಸದಸ್ಯ ಪರಮಜಿತ್ ಸಿಂಗ್ ಪಮ್ಮಾ ಪಾಲ್ಗೊಂಡಿದ್ದರು.

ಪಂಜಾಬ್ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಸಂಘಟನೆ
ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿಖ್ ಸಮುದಾಯ
preethi shettigar
| Edited By: |

Updated on: Dec 08, 2020 | 7:57 PM

Share

ಲಂಡನ್: ಅಮೆರಿಕದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಖಲಿಸ್ತಾನ್ ಪರ ಪ್ರತ್ಯೇಕತಾವಾದಿ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟೀಸ್ (ಎಸ್​ಎಫ್​ಜೆ) ಸೋಮವಾರ ಲಂಡನ್, ಬರ್ಮಿಂಗ್​ಹ್ಯಾಮ್, ಫ್ರಾಂಕ್​ಫರ್ಟ್, ವಯಾಂಕೋವರ್, ಟೊರೊಂಟೊ, ವಾಷಿಂಗ್​ಟನ್, ಸ್ಯಾನ್ ಫಾನ್ಸಿಸ್ಕೊ ಮತ್ತು ನ್ಯೂಯಾರ್ಕ್​ನಲ್ಲಿನ ಭಾರತೀಯ ರಾಯಬಾರಿ ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದೆ. ಪಂಜಾಬ್ ರೈತರ ಱಲಿಗೆ ಡಿಸೆಂಬರ್ 10ರಂದು ಬೆಂಬಲ ನೀಡುವುದಾಗಿ ತಿಳಿಸಿದೆ.

ಪಂಜಾಬಿ ವಲಸೆಗಾರರು ಭಾನುವಾರ ಆಯೋಜಿಸಿದ್ದ ಲಂಡನ್ ಕಿಸಾನ್ ಱಲಿಯಲ್ಲಿ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಎಸ್​ಎಫ್​ಜೆಯ ಕಾರ್ಯಕಾರಿ ಸದಸ್ಯ ಪರಮಜಿತ್ ಸಿಂಗ್ ಪಮ್ಮಾ ಮತ್ತು ಕೆಲವು ಬೆಂಬಲಿಗರು ನೀಲಿ ಮತ್ತು ಹಳದಿ ಖಲಿಸ್ತಾನಿ ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಪಂಜಾಬ್ ರೈತರ ದುಸ್ಥಿತಿಗೆ ಖಲಿಸ್ತಾನ್ ಮಾತ್ರ ಪರಿಹಾರ ಎಂದು ಹೇಳಿಕೊಂಡ ಎಸ್​ಎಫ್​ಜೆ ಸಲಹೆಗಾರ ಗುರುಪ್ರತಾಪ್ ಸಿಂಗ್ ಪನ್ನೂ,  ನ್ಯೂಯಾರ್ಕ್​ನಲ್ಲಿ ಮಾನವ ಹಕ್ಕುಗಳ ದಿನದಂದು ಭಾರತೀಯ ರಾಯಬಾರಿ ಕಚೇರಿಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದೇವೆ ಎಂದು ಹೇಳಿದರು.

Delhi Chaloಗೆ ಸಿಗುತ್ತಿದೆ ರಾಷ್ಟ್ರವ್ಯಾಪಿ ಬೆಂಬಲ: ಪಂಜಾಬ್​ ಕೃಷಿಕರಿಗೆ ದೊರೆಯಲಿದೆ ಕರುನಾಡ ರೈತರ ಬಲ

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!