AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ

ಅಲ್ತಫ್​ ಅಹ್ಮದ್ ಶಾ ಅಲಿಯಾಸ್​ ಅಲ್ತಫ್ ಫಾಂಟೂಶ್​ ಅವರ ಪುತ್ರ ಅನೀಸ್​ ಉಲ್​ ಇಸ್ಲಾಮ್​ ಸರ್ಕಾರಿ ಸ್ವಾಮ್ಯದ ಕನ್ವೆನ್ಶನ್​ ಕೇಂದ್ರದಲ್ಲಿ ಸಂಶೋಧನಾ ಅಧಿಕಾರಿ (Research Officer)ಯಾಗಿ ಕೆಲಸ ಮಾಡುತ್ತಿದ್ದರು.

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ
ಸೈಯದ್​ ಅಲಿ ಗೀಲಾನಿ
TV9 Web
| Edited By: |

Updated on:Oct 16, 2021 | 11:32 PM

Share

ಶ್ರೀನಗರ: ಇತ್ತೀಚೆಗೆ ಮೃತಪಟ್ಟ ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ (Syed Ali Geelani) ಅವರ ಮೊಮ್ಮಗ ಅನೀಸ್​ ಉಲ್​ ಇಸ್ಲಾಮ್​​ ಅವರನ್ನು ಸರ್ಕಾರಿ ಹುದ್ದೆಯಿಂದ ವಜಾಗೊಳಿಸಿ ಆದೇಶ ನೀಡಲಾಗಿದೆ. ಜಮ್ಮು-ಕಾಶ್ಮಿರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಅವರು ನೆರವು ನೀಡುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ.  

ಅಲ್ತಫ್​ ಅಹ್ಮದ್ ಶಾ ಅಲಿಯಾಸ್​ ಅಲ್ತಫ್ ಫಾಂಟೂಶ್​ ಅವರ ಪುತ್ರ ಅನೀಸ್​ ಉಲ್​ ಇಸ್ಲಾಮ್​ ಸರ್ಕಾರಿ ಸ್ವಾಮ್ಯದ ಕನ್ವೆನ್ಶನ್​ ಕೇಂದ್ರದಲ್ಲಿ ಸಂಶೋಧನಾ ಅಧಿಕಾರಿ (Research Officer)ಯಾಗಿ ಕೆಲಸ ಮಾಡುತ್ತಿದ್ದರು. 2016ರಲ್ಲಿ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿದ್ದಾಗಿನಂದಲೂ ಅವರು ಈ ಹುದ್ದೆಯಲ್ಲಿ ಇದ್ದರು.  ಇದೀಗ ಸಂವಿಧಾನದ ಕಲಂ 311 (2) (ಸಿ) ಅಡಿಯಲ್ಲಿ ಬರುವ ವಿಶೇಷ ನಿಬಂಧನೆಗಳ ಅನುಸಾರ ಅವರನ್ನು ವಜಾಗೊಳಿಸಲಾಗಿದೆ.

ಇನ್ನು ಗೀಲಾನಿ ಸೆಪ್ಟೆಂಬರ್​​ನಲ್ಲಿ ಮೃತಪಟ್ಟಿದ್ದಾರೆ. ಅವರು 30 ವರ್ಷಗಳಿಂದ ಕಾಶ್ಮೀರ ಪ್ರತ್ಯೇಕತಾವಾದ ಹೋರಾಟಗಾರರಾಗಿದ್ದರು. ಪಾಕ್​ಗೆ ಬೆಂಬಲ ನೀಡುತ್ತಿದ್ದರು. ಅವರು ಮೃತಪಟ್ಟಾಗ ಮೃತದೇಹದ ಮೇಲೆ ಕುಟುಂಬಸ್ಥರು ಪಾಕಿಸ್ತಾನದ ಧ್ವಜ ಹೊದೆಸಿದ್ದು ವಿವಾದ ಸೃಷ್ಟಿಸಿತ್ತು. ಕುಟುಂಬಸ್ಥರ ವಿರುದ್ಧ ಪೊಲೀಸರು ಎಫ್​ಐಆರ್​ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ಕುಟುಂಬದಲ್ಲಿ ಪ್ರೀತಿ, ಸಾಮರಸ್ಯ ಮತ್ತು ಸೌಹಾರ್ದತೆ ನೆಲೆಗೊಂಡಿರಬೇಕಾದರೆ ಸದಸ್ಯರ ನಡುವೆ ಸಂವಾದ ಅತಿ ಮುಖ್ಯ: ಡಾ ಸೌಜನ್ಯ ವಶಿಷ್ಠ

ಆರೋಗ್ಯದ ಬಗ್ಗೆ ಮಾಹಿತಿ ನೀಡುವ ನಾಯ್ಸ್ ಕಲರ್​ಫಿಟ್​ ಪ್ರೋ ಸ್ಮಾರ್ಟ್ ವಾಚ್ ಈಗ ಕಡಿಮೆ ಬೆಲೆಗೆ ಲಭ್ಯ!

Published On - 10:37 pm, Sat, 16 October 21

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ