AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ

ಅಲ್ತಫ್​ ಅಹ್ಮದ್ ಶಾ ಅಲಿಯಾಸ್​ ಅಲ್ತಫ್ ಫಾಂಟೂಶ್​ ಅವರ ಪುತ್ರ ಅನೀಸ್​ ಉಲ್​ ಇಸ್ಲಾಮ್​ ಸರ್ಕಾರಿ ಸ್ವಾಮ್ಯದ ಕನ್ವೆನ್ಶನ್​ ಕೇಂದ್ರದಲ್ಲಿ ಸಂಶೋಧನಾ ಅಧಿಕಾರಿ (Research Officer)ಯಾಗಿ ಕೆಲಸ ಮಾಡುತ್ತಿದ್ದರು.

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ
ಸೈಯದ್​ ಅಲಿ ಗೀಲಾನಿ
TV9 Web
| Edited By: |

Updated on:Oct 16, 2021 | 11:32 PM

Share

ಶ್ರೀನಗರ: ಇತ್ತೀಚೆಗೆ ಮೃತಪಟ್ಟ ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ (Syed Ali Geelani) ಅವರ ಮೊಮ್ಮಗ ಅನೀಸ್​ ಉಲ್​ ಇಸ್ಲಾಮ್​​ ಅವರನ್ನು ಸರ್ಕಾರಿ ಹುದ್ದೆಯಿಂದ ವಜಾಗೊಳಿಸಿ ಆದೇಶ ನೀಡಲಾಗಿದೆ. ಜಮ್ಮು-ಕಾಶ್ಮಿರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಅವರು ನೆರವು ನೀಡುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ.  

ಅಲ್ತಫ್​ ಅಹ್ಮದ್ ಶಾ ಅಲಿಯಾಸ್​ ಅಲ್ತಫ್ ಫಾಂಟೂಶ್​ ಅವರ ಪುತ್ರ ಅನೀಸ್​ ಉಲ್​ ಇಸ್ಲಾಮ್​ ಸರ್ಕಾರಿ ಸ್ವಾಮ್ಯದ ಕನ್ವೆನ್ಶನ್​ ಕೇಂದ್ರದಲ್ಲಿ ಸಂಶೋಧನಾ ಅಧಿಕಾರಿ (Research Officer)ಯಾಗಿ ಕೆಲಸ ಮಾಡುತ್ತಿದ್ದರು. 2016ರಲ್ಲಿ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿದ್ದಾಗಿನಂದಲೂ ಅವರು ಈ ಹುದ್ದೆಯಲ್ಲಿ ಇದ್ದರು.  ಇದೀಗ ಸಂವಿಧಾನದ ಕಲಂ 311 (2) (ಸಿ) ಅಡಿಯಲ್ಲಿ ಬರುವ ವಿಶೇಷ ನಿಬಂಧನೆಗಳ ಅನುಸಾರ ಅವರನ್ನು ವಜಾಗೊಳಿಸಲಾಗಿದೆ.

ಇನ್ನು ಗೀಲಾನಿ ಸೆಪ್ಟೆಂಬರ್​​ನಲ್ಲಿ ಮೃತಪಟ್ಟಿದ್ದಾರೆ. ಅವರು 30 ವರ್ಷಗಳಿಂದ ಕಾಶ್ಮೀರ ಪ್ರತ್ಯೇಕತಾವಾದ ಹೋರಾಟಗಾರರಾಗಿದ್ದರು. ಪಾಕ್​ಗೆ ಬೆಂಬಲ ನೀಡುತ್ತಿದ್ದರು. ಅವರು ಮೃತಪಟ್ಟಾಗ ಮೃತದೇಹದ ಮೇಲೆ ಕುಟುಂಬಸ್ಥರು ಪಾಕಿಸ್ತಾನದ ಧ್ವಜ ಹೊದೆಸಿದ್ದು ವಿವಾದ ಸೃಷ್ಟಿಸಿತ್ತು. ಕುಟುಂಬಸ್ಥರ ವಿರುದ್ಧ ಪೊಲೀಸರು ಎಫ್​ಐಆರ್​ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ಕುಟುಂಬದಲ್ಲಿ ಪ್ರೀತಿ, ಸಾಮರಸ್ಯ ಮತ್ತು ಸೌಹಾರ್ದತೆ ನೆಲೆಗೊಂಡಿರಬೇಕಾದರೆ ಸದಸ್ಯರ ನಡುವೆ ಸಂವಾದ ಅತಿ ಮುಖ್ಯ: ಡಾ ಸೌಜನ್ಯ ವಶಿಷ್ಠ

ಆರೋಗ್ಯದ ಬಗ್ಗೆ ಮಾಹಿತಿ ನೀಡುವ ನಾಯ್ಸ್ ಕಲರ್​ಫಿಟ್​ ಪ್ರೋ ಸ್ಮಾರ್ಟ್ ವಾಚ್ ಈಗ ಕಡಿಮೆ ಬೆಲೆಗೆ ಲಭ್ಯ!

Published On - 10:37 pm, Sat, 16 October 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ