AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ

ಅಲ್ತಫ್​ ಅಹ್ಮದ್ ಶಾ ಅಲಿಯಾಸ್​ ಅಲ್ತಫ್ ಫಾಂಟೂಶ್​ ಅವರ ಪುತ್ರ ಅನೀಸ್​ ಉಲ್​ ಇಸ್ಲಾಮ್​ ಸರ್ಕಾರಿ ಸ್ವಾಮ್ಯದ ಕನ್ವೆನ್ಶನ್​ ಕೇಂದ್ರದಲ್ಲಿ ಸಂಶೋಧನಾ ಅಧಿಕಾರಿ (Research Officer)ಯಾಗಿ ಕೆಲಸ ಮಾಡುತ್ತಿದ್ದರು.

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ
ಸೈಯದ್​ ಅಲಿ ಗೀಲಾನಿ
TV9 Web
| Edited By: |

Updated on:Oct 16, 2021 | 11:32 PM

Share

ಶ್ರೀನಗರ: ಇತ್ತೀಚೆಗೆ ಮೃತಪಟ್ಟ ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ (Syed Ali Geelani) ಅವರ ಮೊಮ್ಮಗ ಅನೀಸ್​ ಉಲ್​ ಇಸ್ಲಾಮ್​​ ಅವರನ್ನು ಸರ್ಕಾರಿ ಹುದ್ದೆಯಿಂದ ವಜಾಗೊಳಿಸಿ ಆದೇಶ ನೀಡಲಾಗಿದೆ. ಜಮ್ಮು-ಕಾಶ್ಮಿರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಅವರು ನೆರವು ನೀಡುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ.  

ಅಲ್ತಫ್​ ಅಹ್ಮದ್ ಶಾ ಅಲಿಯಾಸ್​ ಅಲ್ತಫ್ ಫಾಂಟೂಶ್​ ಅವರ ಪುತ್ರ ಅನೀಸ್​ ಉಲ್​ ಇಸ್ಲಾಮ್​ ಸರ್ಕಾರಿ ಸ್ವಾಮ್ಯದ ಕನ್ವೆನ್ಶನ್​ ಕೇಂದ್ರದಲ್ಲಿ ಸಂಶೋಧನಾ ಅಧಿಕಾರಿ (Research Officer)ಯಾಗಿ ಕೆಲಸ ಮಾಡುತ್ತಿದ್ದರು. 2016ರಲ್ಲಿ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿದ್ದಾಗಿನಂದಲೂ ಅವರು ಈ ಹುದ್ದೆಯಲ್ಲಿ ಇದ್ದರು.  ಇದೀಗ ಸಂವಿಧಾನದ ಕಲಂ 311 (2) (ಸಿ) ಅಡಿಯಲ್ಲಿ ಬರುವ ವಿಶೇಷ ನಿಬಂಧನೆಗಳ ಅನುಸಾರ ಅವರನ್ನು ವಜಾಗೊಳಿಸಲಾಗಿದೆ.

ಇನ್ನು ಗೀಲಾನಿ ಸೆಪ್ಟೆಂಬರ್​​ನಲ್ಲಿ ಮೃತಪಟ್ಟಿದ್ದಾರೆ. ಅವರು 30 ವರ್ಷಗಳಿಂದ ಕಾಶ್ಮೀರ ಪ್ರತ್ಯೇಕತಾವಾದ ಹೋರಾಟಗಾರರಾಗಿದ್ದರು. ಪಾಕ್​ಗೆ ಬೆಂಬಲ ನೀಡುತ್ತಿದ್ದರು. ಅವರು ಮೃತಪಟ್ಟಾಗ ಮೃತದೇಹದ ಮೇಲೆ ಕುಟುಂಬಸ್ಥರು ಪಾಕಿಸ್ತಾನದ ಧ್ವಜ ಹೊದೆಸಿದ್ದು ವಿವಾದ ಸೃಷ್ಟಿಸಿತ್ತು. ಕುಟುಂಬಸ್ಥರ ವಿರುದ್ಧ ಪೊಲೀಸರು ಎಫ್​ಐಆರ್​ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ಕುಟುಂಬದಲ್ಲಿ ಪ್ರೀತಿ, ಸಾಮರಸ್ಯ ಮತ್ತು ಸೌಹಾರ್ದತೆ ನೆಲೆಗೊಂಡಿರಬೇಕಾದರೆ ಸದಸ್ಯರ ನಡುವೆ ಸಂವಾದ ಅತಿ ಮುಖ್ಯ: ಡಾ ಸೌಜನ್ಯ ವಶಿಷ್ಠ

ಆರೋಗ್ಯದ ಬಗ್ಗೆ ಮಾಹಿತಿ ನೀಡುವ ನಾಯ್ಸ್ ಕಲರ್​ಫಿಟ್​ ಪ್ರೋ ಸ್ಮಾರ್ಟ್ ವಾಚ್ ಈಗ ಕಡಿಮೆ ಬೆಲೆಗೆ ಲಭ್ಯ!

Published On - 10:37 pm, Sat, 16 October 21

Follow Us
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!