AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು, ಪುತ್ರ ನಾರಾ ಲೋಕೇಶ್​ಗೆ ಗೃಹ ಬಂಧನ

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಮತ್ತು ಆತನ ಮಗ ನಾರಾ ಲೋಕೇಶ್​ ಸೇರಿ ಟಿಡಿಪಿ ಪಕ್ಷದ ಹಲವು ಮುಖಂಡರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ವಿರುದ್ಧ ‘ಚಲೋ ಆತ್ಮಕೂರ್’ ಪ್ರತಿಭಟನಾ ಱಲಿಯಲ್ಲಿ ಪಾಲ್ಗೊಳ್ಳುವುದನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರತಿಭಟನಾ ಱಲಿಗೆ ಹೋಗಬೇಕಿದ್ದ ನಮ್ಮನ್ನು ಪೊಲೀಸರು ತಡೆದಿದ್ದಾರೆ. ಆಡಳಿತಾರೂಢ ಸರ್ಕಾರ ಮಾನವನ ಹಕ್ಕುಗಳನ್ನ ಉಲ್ಲಂಘಿಸುತ್ತಿದೆ. ಗೃಹ ಬಂಧನದ ಮೂಲಕ ನಮ್ಮ ಱಲಿಯನ್ನು ತಡೆಯಲು ಸಾಧ್ಯವಿಲ್ಲ. ಸರ್ಕಾರಕ್ಕೆ ಮತ್ತು ಪೊಲೀಸರಿಗೆ ನಾನು ಎಚ್ಚರಿಕೆ ನೀಡುತ್ತೇನೆ. […]

ಚಂದ್ರಬಾಬು ನಾಯ್ಡು, ಪುತ್ರ ನಾರಾ ಲೋಕೇಶ್​ಗೆ ಗೃಹ ಬಂಧನ
ಸಾಧು ಶ್ರೀನಾಥ್​
|

Updated on:Sep 11, 2019 | 12:27 PM

Share

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಮತ್ತು ಆತನ ಮಗ ನಾರಾ ಲೋಕೇಶ್​ ಸೇರಿ ಟಿಡಿಪಿ ಪಕ್ಷದ ಹಲವು ಮುಖಂಡರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ವಿರುದ್ಧ ‘ಚಲೋ ಆತ್ಮಕೂರ್’ ಪ್ರತಿಭಟನಾ ಱಲಿಯಲ್ಲಿ ಪಾಲ್ಗೊಳ್ಳುವುದನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

ಪ್ರತಿಭಟನಾ ಱಲಿಗೆ ಹೋಗಬೇಕಿದ್ದ ನಮ್ಮನ್ನು ಪೊಲೀಸರು ತಡೆದಿದ್ದಾರೆ. ಆಡಳಿತಾರೂಢ ಸರ್ಕಾರ ಮಾನವನ ಹಕ್ಕುಗಳನ್ನ ಉಲ್ಲಂಘಿಸುತ್ತಿದೆ. ಗೃಹ ಬಂಧನದ ಮೂಲಕ ನಮ್ಮ ಱಲಿಯನ್ನು ತಡೆಯಲು ಸಾಧ್ಯವಿಲ್ಲ. ಸರ್ಕಾರಕ್ಕೆ ಮತ್ತು ಪೊಲೀಸರಿಗೆ ನಾನು ಎಚ್ಚರಿಕೆ ನೀಡುತ್ತೇನೆ. ಪೊಲೀಸರು ನಮ್ಮನ್ನು ಬಿಟ್ಟ ಮೇಲೆ ಱಲಿಗೆ ಹೋಗುತ್ತೇವೆ ಎಂದು ಚಂದ್ರಬಾಬು ನಾಯ್ಡು ತಮ್ಮ ನಿವಾಸದ ಬಳಿ ಹೇಳಿದ್ದಾರೆ.

ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ನಡೆಯನ್ನ ವಿರೋಧಿಸಿ ಅಮರಾವತಿಯಿಂದ ಆತ್ಮಕೂರ್​ಗೆ ಟಿಡಿಪಿ ಪ್ರತಿಭಟನಾ ಱಲಿ ಹಮ್ಮಿಕೊಂಡಿತ್ತು. ಆದ್ರೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆಯಲು ಚಂದ್ರಬಾಬು ನಾಯ್ಡು, ನಾರಾ ಲೋಕೇಶ್​ ಸೇರಿದಂತೆ ಹಲವು ಟಿಡಿಪಿ ನಾಯಕರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ವೈಎಸ್​ ಜಗನ್​ಮೋಹನ್​ ರೆಡ್ಡಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಮ್ಮ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ.

Published On - 12:21 pm, Wed, 11 September 19

ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ
37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ
ಶುಕ್ರವಾರ ರಾತ್ರಿ ಅಂಗಡಿ ಮುಚ್ಚುವ ವೇಳೆ ನುಗ್ಗಿದ ದರೋಡೆಕೋರರು
ಶುಕ್ರವಾರ ರಾತ್ರಿ ಅಂಗಡಿ ಮುಚ್ಚುವ ವೇಳೆ ನುಗ್ಗಿದ ದರೋಡೆಕೋರರು
ಧ್ಯಾನ ಮಾಡುವುದರಿಂದ ಮಾನಸಿಕ ಯಾತನೆ ಕಡಿಮೆಯಾಗುತ್ತದೆ: ಹಸೀನಾ
ಧ್ಯಾನ ಮಾಡುವುದರಿಂದ ಮಾನಸಿಕ ಯಾತನೆ ಕಡಿಮೆಯಾಗುತ್ತದೆ: ಹಸೀನಾ
‘ಡೆವಿಲ್’ ಸಿನಿಮಾ ಶೂಟ್​ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್
‘ಡೆವಿಲ್’ ಸಿನಿಮಾ ಶೂಟ್​ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್
VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ