AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 6ರಂದು 3 ಗಂಟೆ ಕಾಲ ದೇಶಾದ್ಯಂತ ರಸ್ತೆ ತಡೆಗೆ ಕರೆ ಕೊಟ್ಟ ಯೋಗೇಂದ್ರ ಯಾದವ್

ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ನಡೆಸಲಿದೆ.

ಫೆಬ್ರವರಿ 6ರಂದು 3 ಗಂಟೆ ಕಾಲ ದೇಶಾದ್ಯಂತ ರಸ್ತೆ ತಡೆಗೆ ಕರೆ ಕೊಟ್ಟ ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್
guruganesh bhat
| Edited By: ಸಾಧು ಶ್ರೀನಾಥ್​|

Updated on: Feb 02, 2021 | 12:30 PM

Share

ದೆಹಲಿ: ಫೆಬ್ರವರಿ 6ರಂದು ದೇಶಾದ್ಯಂತ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ತಡೆ ನಡೆಸುವಂತೆ ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಕರೆ ಕೊಟ್ಟಿದ್ದಾರೆ.

ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ನಡೆಸಲಿದೆಜತೆಗೆ, ದೆಹಲಿ ಚಲೋ ಪ್ರತಿಭಟನೆಯ ಇತ್ತೀಚಿನ ಬೆಳವಣಿಗೆಗಳ ಕುರಿತು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಇದು ದೆಹಲಿ ಚಲೋ ಬಗ್ಗೆ ಕರೆದಿರುವ ಎರಡನೇ ಸರ್ವಪಕ್ಷ ಸಭೆ ಆಗಿದೆ.

ಗಡಿಗಳಲ್ಲಿ ಸರ್ಪಗಾವಲು

ರೈತರ ಪ್ರತಿಭಟನೆಯ ಕಾವು ಇನ್ನೂ ಆರದಿರುವ ಕಾರಣ ದೆಹಲಿಯ ಗಡಿಗಳಲ್ಲಿ ಪೊಲೀಸ್ ಸರ್ಪಗಾವಲು ಮುಂದುವರೆದಿದೆ. ನಿನ್ನೆ ಮಂಡನೆಯಾದ ಬಜೆಟ್ ಹಿನ್ನೆಲೆಯಲ್ಲೂ ಸಂಸತ್ ಭವನ, ಗಡಿಗಳು ಮತ್ತು ದೆಹಲಿ ಪ್ರಮುಖ ಸ್ಥಳಗಳಲ್ಲಿ ಬಿಗಿ ಗಸ್ತು ಕೈಗೊಳ್ಳಲಾಗಿತ್ತು. ಗಾಜಿಪುರ ಗಡಿಯಲ್ಲಿ ಡ್ರೋಣ್ ಕಣ್ಗಾವಲನ್ನು ಸಹ ವಹಿಸಲಾಗಿದೆ.

Follow Us
guruganesh bhat
guruganesh bhat
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ