AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 6ರಂದು 3 ಗಂಟೆ ಕಾಲ ದೇಶಾದ್ಯಂತ ರಸ್ತೆ ತಡೆಗೆ ಕರೆ ಕೊಟ್ಟ ಯೋಗೇಂದ್ರ ಯಾದವ್

ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ನಡೆಸಲಿದೆ.

ಫೆಬ್ರವರಿ 6ರಂದು 3 ಗಂಟೆ ಕಾಲ ದೇಶಾದ್ಯಂತ ರಸ್ತೆ ತಡೆಗೆ ಕರೆ ಕೊಟ್ಟ ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್
guruganesh bhat
| Edited By: ಸಾಧು ಶ್ರೀನಾಥ್​|

Updated on: Feb 02, 2021 | 12:30 PM

Share

ದೆಹಲಿ: ಫೆಬ್ರವರಿ 6ರಂದು ದೇಶಾದ್ಯಂತ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ತಡೆ ನಡೆಸುವಂತೆ ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಕರೆ ಕೊಟ್ಟಿದ್ದಾರೆ.

ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ನಡೆಸಲಿದೆಜತೆಗೆ, ದೆಹಲಿ ಚಲೋ ಪ್ರತಿಭಟನೆಯ ಇತ್ತೀಚಿನ ಬೆಳವಣಿಗೆಗಳ ಕುರಿತು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಇದು ದೆಹಲಿ ಚಲೋ ಬಗ್ಗೆ ಕರೆದಿರುವ ಎರಡನೇ ಸರ್ವಪಕ್ಷ ಸಭೆ ಆಗಿದೆ.

ಗಡಿಗಳಲ್ಲಿ ಸರ್ಪಗಾವಲು

ರೈತರ ಪ್ರತಿಭಟನೆಯ ಕಾವು ಇನ್ನೂ ಆರದಿರುವ ಕಾರಣ ದೆಹಲಿಯ ಗಡಿಗಳಲ್ಲಿ ಪೊಲೀಸ್ ಸರ್ಪಗಾವಲು ಮುಂದುವರೆದಿದೆ. ನಿನ್ನೆ ಮಂಡನೆಯಾದ ಬಜೆಟ್ ಹಿನ್ನೆಲೆಯಲ್ಲೂ ಸಂಸತ್ ಭವನ, ಗಡಿಗಳು ಮತ್ತು ದೆಹಲಿ ಪ್ರಮುಖ ಸ್ಥಳಗಳಲ್ಲಿ ಬಿಗಿ ಗಸ್ತು ಕೈಗೊಳ್ಳಲಾಗಿತ್ತು. ಗಾಜಿಪುರ ಗಡಿಯಲ್ಲಿ ಡ್ರೋಣ್ ಕಣ್ಗಾವಲನ್ನು ಸಹ ವಹಿಸಲಾಗಿದೆ.

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ