AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ತೆರಳುವ ಮಾರ್ಗಗಳನ್ನೇ ಬಂದ್ ಮಾಡುತ್ತೇವೆ: ಎಚ್ಚರಿಕೆ ನೀಡಿದ ಪಂಜಾಬ್ ರೈತರು

ಸತತ ಐದನೇ ದಿನಕ್ಕೆ ದೆಹಲಿ ಚಲೋ ಕಾಲಿಟ್ಟಿದೆ. ಯಾವುದೇ ಪೂರ್ವಭಾವಿ ಷರತ್ತು ವಿಧಿಸದೇ ಮಾತುಕತೆಗೆ ಒಪ್ಪಿದರೆ ಮಾತ್ರ, ಕೇಂದ್ರ ಸರ್ಕಾರದ ಜೊತೆ ಸಭೆ ನಡೆಸಲು ಸಿದ್ಧರಿದ್ದೇವೆ ಎಂದು ರೈತರು ತಿಳಿಸಿದ್ದಾರೆ.

ದೆಹಲಿಗೆ ತೆರಳುವ ಮಾರ್ಗಗಳನ್ನೇ ಬಂದ್ ಮಾಡುತ್ತೇವೆ: ಎಚ್ಚರಿಕೆ ನೀಡಿದ ಪಂಜಾಬ್ ರೈತರು
ಚಳಿಯಲ್ಲಿ ಪ್ರತಿಭಟನಾ ನಿರತ ಪಂಜಾಬ್ ರೈತರು
guruganesh bhat
|

Updated on:Dec 05, 2020 | 11:28 AM

Share

ದೆಹಲಿ: ಪಂಜಾಬ್ ರೈತರ ದೆಹಲಿ ಚಲೋ ಚಳವಳಿ ಐದನೇ ದಿನಕ್ಕೆ ಕಾಲಿಟ್ಟಿದೆ. ಸಿಂಘು-ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್​ ರೈತರು ದೆಹಲಿಯ ಬುರಾರಿಯಲ್ಲಿರುವ ನಿರಂಕಾರಿ ಮೈದಾನಕ್ಕೆ ತೆರಳಲು ನಿರಾಕರಿಸಿದ್ದಾರೆ. ದೆಹಲಿ ಪ್ರವೇಶಿಸುವ ಎಲ್ಲ ಐದು ಮಾರ್ಗಗಳನ್ನು ಮುಚ್ಚುವ ಆಯ್ಕೆಯೂ ತಮ್ಮ ಬಳಿಯಿದೆಯೆಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಷರತ್ತಿಗೆ ಮಣಿಯಲ್ಲ ಗೃಹ ಸಚಿವ ಅಮಿತ್ ಶಾ ನಿರಂಕಾರಿ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಒದಗಿಸುವ ಭರವಸೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಯೂನಿಯನ್​ ನಾಯಕ ಹರ್ಮೀತ್ ಸಿಂಗ್, ‘ಯಾವುದೇ ಪೂರ್ವಭಾವಿ ಷರತ್ತು ವಿಧಿಸದೇ ಮಾತುಕತೆಗೆ ಒಪ್ಪಿದರೆ ಮಾತ್ರ, ಕೇಂದ್ರ ಸರ್ಕಾರದ ಜೊತೆ ಸಭೆ ನಡೆಸಲು ಸಿದ್ಧರಿದ್ದೇವೆ’ ಎಂದು ತಿಳಿಸಿದರು. ಇನ್ನೂ ಸಾವಿರಾರು ರೈತರು ಈ ಪ್ರತಿಭಟನೆಯನ್ನು ಸೇರಿಕೊಳ್ಳಲಿದ್ದಾರೆ. ನಿರಂಕಾರಿ ಮೈದಾನವನ್ನು ಕೆಲವು ರೈತರು ತಲುಪಿದರೂ ಅದು ತೆರೆದ ಜೈಲಿಗೆ ಸಮ’ ಎಂದು ಸಹ ಅವರು ಹೇಳಿದ್ದಾರೆ.

ಭದ್ರತೆಯ ದೃಷ್ಟಿಯಿಂದ ಗಾಜಿಯಾಬಾದ್​ನ ಬಳಿ ಪೊಲೀಸರು ರಸ್ತೆ ತಡೆಹಿಡಿಯುತ್ತಿರುವುದು

ಸರ್ಕಾರ ರೈತರನ್ನು ಭಯೋತ್ಪಾಕರಂತೆ ನಡೆಸಿಕೊಳ್ಳುತ್ತಿದೆ ದೆಹಲಿ ಚಲೋ ವಿಷಯದಲ್ಲಿ ಬಿಜೆಪಿ ರೈತರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಶಿವಸೇನೆ ಟೀಕಿಸಿದೆ. ಶಿವಸೇನಾ ಸಂಸದ ಸಂಜಯ್ ರಾವುತ್, ಕೇಂದ್ರವು ರೈತರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳುತ್ತಿದೆ. ರೈತರ ಬೇಡಿಕೆಗಳನ್ನು ಆಲಿಸಬೇಕಿತ್ತು. ಬದಲಿಗೆ, ರೈತರನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಹರಿಹಾಯ್ದಿದ್ದಾರೆ.

ಇನ್ನಷ್ಟು.. ಪಂಜಾಬ್ ರೈತರಿಂದ ದೆಹಲಿ ಚಲೊ: ಇಲ್ಲಿವೆ ಕುಗ್ಗದ-ಜಗ್ಗದ ರೈತನ ದಾರುಣ ಚಿತ್ರಣಗಳು ಪ್ರತಿಭಟನೆ ಸ್ಥಳ ಬದಲಿಸಿದರೆ ಮಾತುಕತೆ ಎಂಬ ಅಮಿತ್​ ಶಾ ಷರತ್ತಿಗೆ ರೈತರ ತಿರಸ್ಕಾರ ‘ದೆಹಲಿ ಚಲೋ; ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು ಏನೇ ಆಗ್ಲಿ, ದೆಹಲಿ ತಲುಪೇ ತಲುಪುತ್ತೇವೆ -6 ತಿಂಗಳ ದಿನಸಿ ಹೊತ್ತು ದೆಹಲಿಯತ್ತ ಸಾಗಿದ ರೈತನ ಆಕ್ರೋಶ

Published On - 11:28 am, Mon, 30 November 20

Follow Us
guruganesh bhat
guruganesh bhat
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​