AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..

ದೆಹಲಿಯಲ್ಲಿ ಚಳಿ, ಜೊತೆಜೊತೆಗೆ ಮಳೆ. ಪಂಜಾಬ್ ರೈತರು ಇವುಗಳ ನಡುವೆಯೇ ಹೇಗೆ ಚಳುವಳಿ ಮುಂದುವರೆಸಿದ್ದಾರೆ? ಇಲ್ಲಿದೆ ವಿವರ..

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..
ಟೆಂಟ್​ಗೆ ನೀರು ನುಗ್ಗದಂತೆ ಇಟ್ಟಂಗಿ ತಡೆಗೋಡೆ ನಿರ್ಮಿಸಿರುವುದು
guruganesh bhat
| Edited By: |

Updated on: Jan 07, 2021 | 11:38 AM

Share

ದೆಹಲಿ: ಕಳೆದ ಕೆಲ ದಿನಗಳಿಂದ ದೇಶದ ರಾಜಧಾನಿಯಲ್ಲಿ ಸುರಿದ ಮಳೆಯಿಂದ ಪಂಜಾಬ್ ರೈತರ ಚಳುವಳಿಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿತ್ತು. ವಾಸದ ಟೆಂಟ್​ಗಳಿಗೆ ನೀರು ನುಗ್ಗಿ ತೊಂದರೆಯಾಗಿತ್ತು. ಇನ್ನೂ ಕೆಲ ಕಾಲ ಮಳೆ ಸುರಿಯುವ ಲಕ್ಷಣವಿರುವುದರಿಂದ ಚಳುವಳಿ ನಿರತ ರೈತರು ಮಳೆಯಿಂದ ರಕ್ಷಣೆ ಪಡೆಯಲು ತಾತ್ಕಾಲಿತ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಟಿಕ್ರಿ ಗಡಿ ಭಾಗದಲ್ಲಿರುವ ರೈತರ ಟೆಂಟ್​ಗಳಿಗೆ ನೀರು ನುಗ್ಗದಂತೆ ಇಟ್ಟಿಗೆ, ಜಲ್ಲಿ ಮತ್ತು ಸಿಮೆಂಟ್​ಗಳಿಂದ ತಾತ್ಕಾಲಿಕ ತಡೆ ಒಡ್ಡಿದ್ದಾರೆ. ಚಿಕ್ಕ ಚಿಕ್ಕ ಕಟ್ಟೆಗಳನ್ನು ಕಟ್ಟಿ ನೀರಿಗೆ ಪ್ರತಿರೋಧ ಒಡ್ಡಿರುವುದು ಕಂಡುಬಂದಿದೆ.

ಇಷ್ಟೇ ಅಲ್ಲದೇ, ಸಿಂಘು ಗಡಿ ಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಬೃಹತ್ ಟೆಂಟ್ ನಿರ್ಮಿಸಲಾಗಿದೆ. ಪ್ರಮುಖ ಪ್ರತಿಭಟನಾ ಸ್ಥಳದ ಸಮೀಪವೇ ಸಾವಿರಾರು ರೈತರು ಏಕ ಕಾಲಕ್ಕೆ ಸೇರಬಹುದಾಗಿದೆ.

ಟೆಂಟ್​ನೊಳಗೆ ಕುಳಿತಿರುವ ರೈತರು

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ