AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..

ದೆಹಲಿಯಲ್ಲಿ ಚಳಿ, ಜೊತೆಜೊತೆಗೆ ಮಳೆ. ಪಂಜಾಬ್ ರೈತರು ಇವುಗಳ ನಡುವೆಯೇ ಹೇಗೆ ಚಳುವಳಿ ಮುಂದುವರೆಸಿದ್ದಾರೆ? ಇಲ್ಲಿದೆ ವಿವರ..

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..
ಟೆಂಟ್​ಗೆ ನೀರು ನುಗ್ಗದಂತೆ ಇಟ್ಟಂಗಿ ತಡೆಗೋಡೆ ನಿರ್ಮಿಸಿರುವುದು
guruganesh bhat
| Edited By: |

Updated on: Jan 07, 2021 | 11:38 AM

Share

ದೆಹಲಿ: ಕಳೆದ ಕೆಲ ದಿನಗಳಿಂದ ದೇಶದ ರಾಜಧಾನಿಯಲ್ಲಿ ಸುರಿದ ಮಳೆಯಿಂದ ಪಂಜಾಬ್ ರೈತರ ಚಳುವಳಿಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿತ್ತು. ವಾಸದ ಟೆಂಟ್​ಗಳಿಗೆ ನೀರು ನುಗ್ಗಿ ತೊಂದರೆಯಾಗಿತ್ತು. ಇನ್ನೂ ಕೆಲ ಕಾಲ ಮಳೆ ಸುರಿಯುವ ಲಕ್ಷಣವಿರುವುದರಿಂದ ಚಳುವಳಿ ನಿರತ ರೈತರು ಮಳೆಯಿಂದ ರಕ್ಷಣೆ ಪಡೆಯಲು ತಾತ್ಕಾಲಿತ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಟಿಕ್ರಿ ಗಡಿ ಭಾಗದಲ್ಲಿರುವ ರೈತರ ಟೆಂಟ್​ಗಳಿಗೆ ನೀರು ನುಗ್ಗದಂತೆ ಇಟ್ಟಿಗೆ, ಜಲ್ಲಿ ಮತ್ತು ಸಿಮೆಂಟ್​ಗಳಿಂದ ತಾತ್ಕಾಲಿಕ ತಡೆ ಒಡ್ಡಿದ್ದಾರೆ. ಚಿಕ್ಕ ಚಿಕ್ಕ ಕಟ್ಟೆಗಳನ್ನು ಕಟ್ಟಿ ನೀರಿಗೆ ಪ್ರತಿರೋಧ ಒಡ್ಡಿರುವುದು ಕಂಡುಬಂದಿದೆ.

ಇಷ್ಟೇ ಅಲ್ಲದೇ, ಸಿಂಘು ಗಡಿ ಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಬೃಹತ್ ಟೆಂಟ್ ನಿರ್ಮಿಸಲಾಗಿದೆ. ಪ್ರಮುಖ ಪ್ರತಿಭಟನಾ ಸ್ಥಳದ ಸಮೀಪವೇ ಸಾವಿರಾರು ರೈತರು ಏಕ ಕಾಲಕ್ಕೆ ಸೇರಬಹುದಾಗಿದೆ.

ಟೆಂಟ್​ನೊಳಗೆ ಕುಳಿತಿರುವ ರೈತರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ