Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..

ದೆಹಲಿಯಲ್ಲಿ ಚಳಿ, ಜೊತೆಜೊತೆಗೆ ಮಳೆ. ಪಂಜಾಬ್ ರೈತರು ಇವುಗಳ ನಡುವೆಯೇ ಹೇಗೆ ಚಳುವಳಿ ಮುಂದುವರೆಸಿದ್ದಾರೆ? ಇಲ್ಲಿದೆ ವಿವರ..

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..
ಟೆಂಟ್​ಗೆ ನೀರು ನುಗ್ಗದಂತೆ ಇಟ್ಟಂಗಿ ತಡೆಗೋಡೆ ನಿರ್ಮಿಸಿರುವುದು
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Jan 07, 2021 | 11:38 AM

ದೆಹಲಿ: ಕಳೆದ ಕೆಲ ದಿನಗಳಿಂದ ದೇಶದ ರಾಜಧಾನಿಯಲ್ಲಿ ಸುರಿದ ಮಳೆಯಿಂದ ಪಂಜಾಬ್ ರೈತರ ಚಳುವಳಿಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿತ್ತು. ವಾಸದ ಟೆಂಟ್​ಗಳಿಗೆ ನೀರು ನುಗ್ಗಿ ತೊಂದರೆಯಾಗಿತ್ತು. ಇನ್ನೂ ಕೆಲ ಕಾಲ ಮಳೆ ಸುರಿಯುವ ಲಕ್ಷಣವಿರುವುದರಿಂದ ಚಳುವಳಿ ನಿರತ ರೈತರು ಮಳೆಯಿಂದ ರಕ್ಷಣೆ ಪಡೆಯಲು ತಾತ್ಕಾಲಿತ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಟಿಕ್ರಿ ಗಡಿ ಭಾಗದಲ್ಲಿರುವ ರೈತರ ಟೆಂಟ್​ಗಳಿಗೆ ನೀರು ನುಗ್ಗದಂತೆ ಇಟ್ಟಿಗೆ, ಜಲ್ಲಿ ಮತ್ತು ಸಿಮೆಂಟ್​ಗಳಿಂದ ತಾತ್ಕಾಲಿಕ ತಡೆ ಒಡ್ಡಿದ್ದಾರೆ. ಚಿಕ್ಕ ಚಿಕ್ಕ ಕಟ್ಟೆಗಳನ್ನು ಕಟ್ಟಿ ನೀರಿಗೆ ಪ್ರತಿರೋಧ ಒಡ್ಡಿರುವುದು ಕಂಡುಬಂದಿದೆ.

ಇಷ್ಟೇ ಅಲ್ಲದೇ, ಸಿಂಘು ಗಡಿ ಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಬೃಹತ್ ಟೆಂಟ್ ನಿರ್ಮಿಸಲಾಗಿದೆ. ಪ್ರಮುಖ ಪ್ರತಿಭಟನಾ ಸ್ಥಳದ ಸಮೀಪವೇ ಸಾವಿರಾರು ರೈತರು ಏಕ ಕಾಲಕ್ಕೆ ಸೇರಬಹುದಾಗಿದೆ.

ಟೆಂಟ್​ನೊಳಗೆ ಕುಳಿತಿರುವ ರೈತರು

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ