AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..

ದೆಹಲಿಯಲ್ಲಿ ಚಳಿ, ಜೊತೆಜೊತೆಗೆ ಮಳೆ. ಪಂಜಾಬ್ ರೈತರು ಇವುಗಳ ನಡುವೆಯೇ ಹೇಗೆ ಚಳುವಳಿ ಮುಂದುವರೆಸಿದ್ದಾರೆ? ಇಲ್ಲಿದೆ ವಿವರ..

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..
ಟೆಂಟ್​ಗೆ ನೀರು ನುಗ್ಗದಂತೆ ಇಟ್ಟಂಗಿ ತಡೆಗೋಡೆ ನಿರ್ಮಿಸಿರುವುದು
guruganesh bhat
| Edited By: |

Updated on: Jan 07, 2021 | 11:38 AM

Share

ದೆಹಲಿ: ಕಳೆದ ಕೆಲ ದಿನಗಳಿಂದ ದೇಶದ ರಾಜಧಾನಿಯಲ್ಲಿ ಸುರಿದ ಮಳೆಯಿಂದ ಪಂಜಾಬ್ ರೈತರ ಚಳುವಳಿಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿತ್ತು. ವಾಸದ ಟೆಂಟ್​ಗಳಿಗೆ ನೀರು ನುಗ್ಗಿ ತೊಂದರೆಯಾಗಿತ್ತು. ಇನ್ನೂ ಕೆಲ ಕಾಲ ಮಳೆ ಸುರಿಯುವ ಲಕ್ಷಣವಿರುವುದರಿಂದ ಚಳುವಳಿ ನಿರತ ರೈತರು ಮಳೆಯಿಂದ ರಕ್ಷಣೆ ಪಡೆಯಲು ತಾತ್ಕಾಲಿತ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಟಿಕ್ರಿ ಗಡಿ ಭಾಗದಲ್ಲಿರುವ ರೈತರ ಟೆಂಟ್​ಗಳಿಗೆ ನೀರು ನುಗ್ಗದಂತೆ ಇಟ್ಟಿಗೆ, ಜಲ್ಲಿ ಮತ್ತು ಸಿಮೆಂಟ್​ಗಳಿಂದ ತಾತ್ಕಾಲಿಕ ತಡೆ ಒಡ್ಡಿದ್ದಾರೆ. ಚಿಕ್ಕ ಚಿಕ್ಕ ಕಟ್ಟೆಗಳನ್ನು ಕಟ್ಟಿ ನೀರಿಗೆ ಪ್ರತಿರೋಧ ಒಡ್ಡಿರುವುದು ಕಂಡುಬಂದಿದೆ.

ಇಷ್ಟೇ ಅಲ್ಲದೇ, ಸಿಂಘು ಗಡಿ ಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಬೃಹತ್ ಟೆಂಟ್ ನಿರ್ಮಿಸಲಾಗಿದೆ. ಪ್ರಮುಖ ಪ್ರತಿಭಟನಾ ಸ್ಥಳದ ಸಮೀಪವೇ ಸಾವಿರಾರು ರೈತರು ಏಕ ಕಾಲಕ್ಕೆ ಸೇರಬಹುದಾಗಿದೆ.

ಟೆಂಟ್​ನೊಳಗೆ ಕುಳಿತಿರುವ ರೈತರು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ