AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..

ದೆಹಲಿಯಲ್ಲಿ ಚಳಿ, ಜೊತೆಜೊತೆಗೆ ಮಳೆ. ಪಂಜಾಬ್ ರೈತರು ಇವುಗಳ ನಡುವೆಯೇ ಹೇಗೆ ಚಳುವಳಿ ಮುಂದುವರೆಸಿದ್ದಾರೆ? ಇಲ್ಲಿದೆ ವಿವರ..

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..
ಟೆಂಟ್​ಗೆ ನೀರು ನುಗ್ಗದಂತೆ ಇಟ್ಟಂಗಿ ತಡೆಗೋಡೆ ನಿರ್ಮಿಸಿರುವುದು
guruganesh bhat
| Edited By: ಸಾಧು ಶ್ರೀನಾಥ್​|

Updated on: Jan 07, 2021 | 11:38 AM

Share

ದೆಹಲಿ: ಕಳೆದ ಕೆಲ ದಿನಗಳಿಂದ ದೇಶದ ರಾಜಧಾನಿಯಲ್ಲಿ ಸುರಿದ ಮಳೆಯಿಂದ ಪಂಜಾಬ್ ರೈತರ ಚಳುವಳಿಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿತ್ತು. ವಾಸದ ಟೆಂಟ್​ಗಳಿಗೆ ನೀರು ನುಗ್ಗಿ ತೊಂದರೆಯಾಗಿತ್ತು. ಇನ್ನೂ ಕೆಲ ಕಾಲ ಮಳೆ ಸುರಿಯುವ ಲಕ್ಷಣವಿರುವುದರಿಂದ ಚಳುವಳಿ ನಿರತ ರೈತರು ಮಳೆಯಿಂದ ರಕ್ಷಣೆ ಪಡೆಯಲು ತಾತ್ಕಾಲಿತ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಟಿಕ್ರಿ ಗಡಿ ಭಾಗದಲ್ಲಿರುವ ರೈತರ ಟೆಂಟ್​ಗಳಿಗೆ ನೀರು ನುಗ್ಗದಂತೆ ಇಟ್ಟಿಗೆ, ಜಲ್ಲಿ ಮತ್ತು ಸಿಮೆಂಟ್​ಗಳಿಂದ ತಾತ್ಕಾಲಿಕ ತಡೆ ಒಡ್ಡಿದ್ದಾರೆ. ಚಿಕ್ಕ ಚಿಕ್ಕ ಕಟ್ಟೆಗಳನ್ನು ಕಟ್ಟಿ ನೀರಿಗೆ ಪ್ರತಿರೋಧ ಒಡ್ಡಿರುವುದು ಕಂಡುಬಂದಿದೆ.

ಇಷ್ಟೇ ಅಲ್ಲದೇ, ಸಿಂಘು ಗಡಿ ಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಬೃಹತ್ ಟೆಂಟ್ ನಿರ್ಮಿಸಲಾಗಿದೆ. ಪ್ರಮುಖ ಪ್ರತಿಭಟನಾ ಸ್ಥಳದ ಸಮೀಪವೇ ಸಾವಿರಾರು ರೈತರು ಏಕ ಕಾಲಕ್ಕೆ ಸೇರಬಹುದಾಗಿದೆ.

ಟೆಂಟ್​ನೊಳಗೆ ಕುಳಿತಿರುವ ರೈತರು

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ