AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..

ದೆಹಲಿಯಲ್ಲಿ ಚಳಿ, ಜೊತೆಜೊತೆಗೆ ಮಳೆ. ಪಂಜಾಬ್ ರೈತರು ಇವುಗಳ ನಡುವೆಯೇ ಹೇಗೆ ಚಳುವಳಿ ಮುಂದುವರೆಸಿದ್ದಾರೆ? ಇಲ್ಲಿದೆ ವಿವರ..

Delhi Chalo: ಮಳೆಯಿಂದ ಪಾರಾಗಲು ಪಂಜಾಬ್ ರೈತರ ಪ್ರಯತ್ನಗಳು ಹೀಗಿವೆ..
ಟೆಂಟ್​ಗೆ ನೀರು ನುಗ್ಗದಂತೆ ಇಟ್ಟಂಗಿ ತಡೆಗೋಡೆ ನಿರ್ಮಿಸಿರುವುದು
guruganesh bhat
| Edited By: |

Updated on: Jan 07, 2021 | 11:38 AM

Share

ದೆಹಲಿ: ಕಳೆದ ಕೆಲ ದಿನಗಳಿಂದ ದೇಶದ ರಾಜಧಾನಿಯಲ್ಲಿ ಸುರಿದ ಮಳೆಯಿಂದ ಪಂಜಾಬ್ ರೈತರ ಚಳುವಳಿಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿತ್ತು. ವಾಸದ ಟೆಂಟ್​ಗಳಿಗೆ ನೀರು ನುಗ್ಗಿ ತೊಂದರೆಯಾಗಿತ್ತು. ಇನ್ನೂ ಕೆಲ ಕಾಲ ಮಳೆ ಸುರಿಯುವ ಲಕ್ಷಣವಿರುವುದರಿಂದ ಚಳುವಳಿ ನಿರತ ರೈತರು ಮಳೆಯಿಂದ ರಕ್ಷಣೆ ಪಡೆಯಲು ತಾತ್ಕಾಲಿತ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಟಿಕ್ರಿ ಗಡಿ ಭಾಗದಲ್ಲಿರುವ ರೈತರ ಟೆಂಟ್​ಗಳಿಗೆ ನೀರು ನುಗ್ಗದಂತೆ ಇಟ್ಟಿಗೆ, ಜಲ್ಲಿ ಮತ್ತು ಸಿಮೆಂಟ್​ಗಳಿಂದ ತಾತ್ಕಾಲಿಕ ತಡೆ ಒಡ್ಡಿದ್ದಾರೆ. ಚಿಕ್ಕ ಚಿಕ್ಕ ಕಟ್ಟೆಗಳನ್ನು ಕಟ್ಟಿ ನೀರಿಗೆ ಪ್ರತಿರೋಧ ಒಡ್ಡಿರುವುದು ಕಂಡುಬಂದಿದೆ.

ಇಷ್ಟೇ ಅಲ್ಲದೇ, ಸಿಂಘು ಗಡಿ ಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಬೃಹತ್ ಟೆಂಟ್ ನಿರ್ಮಿಸಲಾಗಿದೆ. ಪ್ರಮುಖ ಪ್ರತಿಭಟನಾ ಸ್ಥಳದ ಸಮೀಪವೇ ಸಾವಿರಾರು ರೈತರು ಏಕ ಕಾಲಕ್ಕೆ ಸೇರಬಹುದಾಗಿದೆ.

ಟೆಂಟ್​ನೊಳಗೆ ಕುಳಿತಿರುವ ರೈತರು

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!