AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಆಂಧ್ರದ ನೆಲ್ಲೂರು ಜಿಲ್ಲೆ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ. ಇಒಎಸ್-01 ಭೂವೀಕ್ಷಣೆ ಸ್ವದೇಶಿ ಉಪಗ್ರಹದ ಜೊತೆಗೆ ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆ ಮಾಡಿದ್ದಾರೆ. ಜೊತೆಗೆ ಉಡಾವಣೆ ಮಾಡಿದ ಉಪಗ್ರಹಗಳನ್ನು‌ ಕಕ್ಷೆಗೆ‌ ಸೇರಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶ ಕಂಡಿದ್ದು, ಇಸ್ರೊ ವಿಜ್ಞಾನಿಗಳ‌ ಈ ಸಾಧನೆಗೆ ಇಸ್ರೊ‌ ಮುಖ್ಯಸ್ಥರು ಸೇರಿ ಅನೇಕ‌ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇಸ್ರೋ ವಿಜ್ಞಾನಿಗಳು ಒಟ್ಟು 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ್ದು, ಇದರಲ್ಲಿ ಒಂದು ದೇಶೀಯ, ಇನ್ನು […]

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO
ಪೃಥ್ವಿಶಂಕರ
|

Updated on:Nov 07, 2020 | 4:10 PM

Share

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಆಂಧ್ರದ ನೆಲ್ಲೂರು ಜಿಲ್ಲೆ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಇಒಎಸ್-01 ಭೂವೀಕ್ಷಣೆ ಸ್ವದೇಶಿ ಉಪಗ್ರಹದ ಜೊತೆಗೆ ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆ ಮಾಡಿದ್ದಾರೆ. ಜೊತೆಗೆ ಉಡಾವಣೆ ಮಾಡಿದ ಉಪಗ್ರಹಗಳನ್ನು‌ ಕಕ್ಷೆಗೆ‌ ಸೇರಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶ ಕಂಡಿದ್ದು, ಇಸ್ರೊ ವಿಜ್ಞಾನಿಗಳ‌ ಈ ಸಾಧನೆಗೆ ಇಸ್ರೊ‌ ಮುಖ್ಯಸ್ಥರು ಸೇರಿ ಅನೇಕ‌ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ರೋ ವಿಜ್ಞಾನಿಗಳು ಒಟ್ಟು 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ್ದು, ಇದರಲ್ಲಿ ಒಂದು ದೇಶೀಯ, ಇನ್ನು 9 ವಿದೇಶಿ ಉಪಗ್ರಹಗಳು ಸೇರಿವೆ. ಆಂಧ್ರ ಪ್ರದೇಶದಲ್ಲಿ ಭಾರಿ‌ ಮಳೆಯ ಕಾರಣ , ಪಿ.ಎಸ್.ಎಲ್.ವಿ -49 ರಾಕೆಟನ್ನು 10 ನಿಮಿಷ ತಡವಾಗಿ ಇಸ್ರೊ ಉಡಾವಣೆ ಮಾಡಿತು.

Published On - 4:05 pm, Sat, 7 November 20

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​