AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಆಂಧ್ರದ ನೆಲ್ಲೂರು ಜಿಲ್ಲೆ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ. ಇಒಎಸ್-01 ಭೂವೀಕ್ಷಣೆ ಸ್ವದೇಶಿ ಉಪಗ್ರಹದ ಜೊತೆಗೆ ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆ ಮಾಡಿದ್ದಾರೆ. ಜೊತೆಗೆ ಉಡಾವಣೆ ಮಾಡಿದ ಉಪಗ್ರಹಗಳನ್ನು‌ ಕಕ್ಷೆಗೆ‌ ಸೇರಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶ ಕಂಡಿದ್ದು, ಇಸ್ರೊ ವಿಜ್ಞಾನಿಗಳ‌ ಈ ಸಾಧನೆಗೆ ಇಸ್ರೊ‌ ಮುಖ್ಯಸ್ಥರು ಸೇರಿ ಅನೇಕ‌ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇಸ್ರೋ ವಿಜ್ಞಾನಿಗಳು ಒಟ್ಟು 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ್ದು, ಇದರಲ್ಲಿ ಒಂದು ದೇಶೀಯ, ಇನ್ನು […]

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO
ಪೃಥ್ವಿಶಂಕರ
|

Updated on:Nov 07, 2020 | 4:10 PM

Share

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಆಂಧ್ರದ ನೆಲ್ಲೂರು ಜಿಲ್ಲೆ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಇಒಎಸ್-01 ಭೂವೀಕ್ಷಣೆ ಸ್ವದೇಶಿ ಉಪಗ್ರಹದ ಜೊತೆಗೆ ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆ ಮಾಡಿದ್ದಾರೆ. ಜೊತೆಗೆ ಉಡಾವಣೆ ಮಾಡಿದ ಉಪಗ್ರಹಗಳನ್ನು‌ ಕಕ್ಷೆಗೆ‌ ಸೇರಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶ ಕಂಡಿದ್ದು, ಇಸ್ರೊ ವಿಜ್ಞಾನಿಗಳ‌ ಈ ಸಾಧನೆಗೆ ಇಸ್ರೊ‌ ಮುಖ್ಯಸ್ಥರು ಸೇರಿ ಅನೇಕ‌ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ರೋ ವಿಜ್ಞಾನಿಗಳು ಒಟ್ಟು 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ್ದು, ಇದರಲ್ಲಿ ಒಂದು ದೇಶೀಯ, ಇನ್ನು 9 ವಿದೇಶಿ ಉಪಗ್ರಹಗಳು ಸೇರಿವೆ. ಆಂಧ್ರ ಪ್ರದೇಶದಲ್ಲಿ ಭಾರಿ‌ ಮಳೆಯ ಕಾರಣ , ಪಿ.ಎಸ್.ಎಲ್.ವಿ -49 ರಾಕೆಟನ್ನು 10 ನಿಮಿಷ ತಡವಾಗಿ ಇಸ್ರೊ ಉಡಾವಣೆ ಮಾಡಿತು.

Published On - 4:05 pm, Sat, 7 November 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ