AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಆಂಧ್ರದ ನೆಲ್ಲೂರು ಜಿಲ್ಲೆ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ. ಇಒಎಸ್-01 ಭೂವೀಕ್ಷಣೆ ಸ್ವದೇಶಿ ಉಪಗ್ರಹದ ಜೊತೆಗೆ ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆ ಮಾಡಿದ್ದಾರೆ. ಜೊತೆಗೆ ಉಡಾವಣೆ ಮಾಡಿದ ಉಪಗ್ರಹಗಳನ್ನು‌ ಕಕ್ಷೆಗೆ‌ ಸೇರಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶ ಕಂಡಿದ್ದು, ಇಸ್ರೊ ವಿಜ್ಞಾನಿಗಳ‌ ಈ ಸಾಧನೆಗೆ ಇಸ್ರೊ‌ ಮುಖ್ಯಸ್ಥರು ಸೇರಿ ಅನೇಕ‌ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇಸ್ರೋ ವಿಜ್ಞಾನಿಗಳು ಒಟ್ಟು 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ್ದು, ಇದರಲ್ಲಿ ಒಂದು ದೇಶೀಯ, ಇನ್ನು […]

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO
Follow us
ಪೃಥ್ವಿಶಂಕರ
|

Updated on:Nov 07, 2020 | 4:10 PM

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಆಂಧ್ರದ ನೆಲ್ಲೂರು ಜಿಲ್ಲೆ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಇಒಎಸ್-01 ಭೂವೀಕ್ಷಣೆ ಸ್ವದೇಶಿ ಉಪಗ್ರಹದ ಜೊತೆಗೆ ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆ ಮಾಡಿದ್ದಾರೆ. ಜೊತೆಗೆ ಉಡಾವಣೆ ಮಾಡಿದ ಉಪಗ್ರಹಗಳನ್ನು‌ ಕಕ್ಷೆಗೆ‌ ಸೇರಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶ ಕಂಡಿದ್ದು, ಇಸ್ರೊ ವಿಜ್ಞಾನಿಗಳ‌ ಈ ಸಾಧನೆಗೆ ಇಸ್ರೊ‌ ಮುಖ್ಯಸ್ಥರು ಸೇರಿ ಅನೇಕ‌ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ರೋ ವಿಜ್ಞಾನಿಗಳು ಒಟ್ಟು 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ್ದು, ಇದರಲ್ಲಿ ಒಂದು ದೇಶೀಯ, ಇನ್ನು 9 ವಿದೇಶಿ ಉಪಗ್ರಹಗಳು ಸೇರಿವೆ. ಆಂಧ್ರ ಪ್ರದೇಶದಲ್ಲಿ ಭಾರಿ‌ ಮಳೆಯ ಕಾರಣ , ಪಿ.ಎಸ್.ಎಲ್.ವಿ -49 ರಾಕೆಟನ್ನು 10 ನಿಮಿಷ ತಡವಾಗಿ ಇಸ್ರೊ ಉಡಾವಣೆ ಮಾಡಿತು.

Published On - 4:05 pm, Sat, 7 November 20

horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್