AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೀಳಿಗೆ ಬಿದ್ದು ಊಟ, ನೀರು ಬಿಟ್ಟಿದ್ದ ಯುವಕ ಏನಾದ ಗೊತ್ತಾ?

PUBG ಎಂಬುದು ಜಗತ್ತಿನಾದ್ಯಂತದ ಅತ್ಯಂತ ಜನಪ್ರಿಯ ಬ್ಯಾಟಲ್ ರಾಯಲ್ ಆಟಗಳಲ್ಲಿ ಒಂದಾಗಿದೆ. ಈ ಆಟದ ಗೀಳಿಗೆ ಬಿದ್ದ ಅದೆಷ್ಟೋ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಅಂತದ್ದೇ ಘಟನೆ ನಡೆದಿದ್ದು, PUBG ಆಟದ ಗೀಳಿಗೆ ಬಿದ್ದು ಆಂಧ್ರ ಪ್ರದೇಶ ಮೂಲದ ಹುಡುಗನೊಬ್ಬ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶ ಮೂಲದ 16 ವರ್ಷದ ಬಾಲಕ ಹಲವು ದಿನಗಳವರೆಗೆ ನಿರಂತರವಾಗಿ PUBG ಆಟದಲ್ಲಿ ನಿರತನಾಗಿದ್ದಾನೆ. ಇದರಿಂದಾಗಿ ಯುವಕ ಆಟದಲ್ಲಿ ತೀರ ಮಗ್ನನಾಗಿದ್ದರಿಂದ ಅನೇಕ ದಿನಗಳವರೆಗೆ ಊಟ ಸಹ […]

PUBG ಗೀಳಿಗೆ ಬಿದ್ದು ಊಟ, ನೀರು ಬಿಟ್ಟಿದ್ದ ಯುವಕ ಏನಾದ ಗೊತ್ತಾ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Aug 14, 2020 | 5:12 PM

Share

PUBG ಎಂಬುದು ಜಗತ್ತಿನಾದ್ಯಂತದ ಅತ್ಯಂತ ಜನಪ್ರಿಯ ಬ್ಯಾಟಲ್ ರಾಯಲ್ ಆಟಗಳಲ್ಲಿ ಒಂದಾಗಿದೆ. ಈ ಆಟದ ಗೀಳಿಗೆ ಬಿದ್ದ ಅದೆಷ್ಟೋ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಅಂತದ್ದೇ ಘಟನೆ ನಡೆದಿದ್ದು, PUBG ಆಟದ ಗೀಳಿಗೆ ಬಿದ್ದು ಆಂಧ್ರ ಪ್ರದೇಶ ಮೂಲದ ಹುಡುಗನೊಬ್ಬ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆಂಧ್ರ ಪ್ರದೇಶ ಮೂಲದ 16 ವರ್ಷದ ಬಾಲಕ ಹಲವು ದಿನಗಳವರೆಗೆ ನಿರಂತರವಾಗಿ PUBG ಆಟದಲ್ಲಿ ನಿರತನಾಗಿದ್ದಾನೆ. ಇದರಿಂದಾಗಿ ಯುವಕ ಆಟದಲ್ಲಿ ತೀರ ಮಗ್ನನಾಗಿದ್ದರಿಂದ ಅನೇಕ ದಿನಗಳವರೆಗೆ ಊಟ ಸಹ ಸೇವಿಸುವುದನ್ನು ಬಿಟ್ಟಿದ್ದಾನೆ. ಜೊತೆಗೆ ನೀರು ಕುಡಿಯುವುದನ್ನು ಬಿಟ್ಟಿದ್ದ ಯುವಕನಿಗೆ ತೀವ್ರವಾದ ಅನಾರೋಗ್ಯ ಕಾಡಲು ಶುರುವಾಗಿದೆ.

ಈ ವಿಚಾರ ತಿಳಿದ ಯುವಕನ ಕುಟುಂಬಸ್ಥರು, ಎಲ್ಲೂರು ಪಟ್ಟಣದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಆದರೆ ಅತಿಸಾರದಿಂದ ಬಳಲುತ್ತಿದ್ದ ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಅದಾಗಲೆ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದ ಯುವಕ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ