AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೀಳಿಗೆ ಬಿದ್ದು ಊಟ, ನೀರು ಬಿಟ್ಟಿದ್ದ ಯುವಕ ಏನಾದ ಗೊತ್ತಾ?

PUBG ಎಂಬುದು ಜಗತ್ತಿನಾದ್ಯಂತದ ಅತ್ಯಂತ ಜನಪ್ರಿಯ ಬ್ಯಾಟಲ್ ರಾಯಲ್ ಆಟಗಳಲ್ಲಿ ಒಂದಾಗಿದೆ. ಈ ಆಟದ ಗೀಳಿಗೆ ಬಿದ್ದ ಅದೆಷ್ಟೋ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಅಂತದ್ದೇ ಘಟನೆ ನಡೆದಿದ್ದು, PUBG ಆಟದ ಗೀಳಿಗೆ ಬಿದ್ದು ಆಂಧ್ರ ಪ್ರದೇಶ ಮೂಲದ ಹುಡುಗನೊಬ್ಬ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶ ಮೂಲದ 16 ವರ್ಷದ ಬಾಲಕ ಹಲವು ದಿನಗಳವರೆಗೆ ನಿರಂತರವಾಗಿ PUBG ಆಟದಲ್ಲಿ ನಿರತನಾಗಿದ್ದಾನೆ. ಇದರಿಂದಾಗಿ ಯುವಕ ಆಟದಲ್ಲಿ ತೀರ ಮಗ್ನನಾಗಿದ್ದರಿಂದ ಅನೇಕ ದಿನಗಳವರೆಗೆ ಊಟ ಸಹ […]

PUBG ಗೀಳಿಗೆ ಬಿದ್ದು ಊಟ, ನೀರು ಬಿಟ್ಟಿದ್ದ ಯುವಕ ಏನಾದ ಗೊತ್ತಾ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 14, 2020 | 5:12 PM

Share

PUBG ಎಂಬುದು ಜಗತ್ತಿನಾದ್ಯಂತದ ಅತ್ಯಂತ ಜನಪ್ರಿಯ ಬ್ಯಾಟಲ್ ರಾಯಲ್ ಆಟಗಳಲ್ಲಿ ಒಂದಾಗಿದೆ. ಈ ಆಟದ ಗೀಳಿಗೆ ಬಿದ್ದ ಅದೆಷ್ಟೋ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಅಂತದ್ದೇ ಘಟನೆ ನಡೆದಿದ್ದು, PUBG ಆಟದ ಗೀಳಿಗೆ ಬಿದ್ದು ಆಂಧ್ರ ಪ್ರದೇಶ ಮೂಲದ ಹುಡುಗನೊಬ್ಬ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆಂಧ್ರ ಪ್ರದೇಶ ಮೂಲದ 16 ವರ್ಷದ ಬಾಲಕ ಹಲವು ದಿನಗಳವರೆಗೆ ನಿರಂತರವಾಗಿ PUBG ಆಟದಲ್ಲಿ ನಿರತನಾಗಿದ್ದಾನೆ. ಇದರಿಂದಾಗಿ ಯುವಕ ಆಟದಲ್ಲಿ ತೀರ ಮಗ್ನನಾಗಿದ್ದರಿಂದ ಅನೇಕ ದಿನಗಳವರೆಗೆ ಊಟ ಸಹ ಸೇವಿಸುವುದನ್ನು ಬಿಟ್ಟಿದ್ದಾನೆ. ಜೊತೆಗೆ ನೀರು ಕುಡಿಯುವುದನ್ನು ಬಿಟ್ಟಿದ್ದ ಯುವಕನಿಗೆ ತೀವ್ರವಾದ ಅನಾರೋಗ್ಯ ಕಾಡಲು ಶುರುವಾಗಿದೆ.

ಈ ವಿಚಾರ ತಿಳಿದ ಯುವಕನ ಕುಟುಂಬಸ್ಥರು, ಎಲ್ಲೂರು ಪಟ್ಟಣದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಆದರೆ ಅತಿಸಾರದಿಂದ ಬಳಲುತ್ತಿದ್ದ ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಅದಾಗಲೆ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದ ಯುವಕ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ