AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಗೀಳಿಗೆ ಬಿದ್ದು ಊಟ, ನೀರು ಬಿಟ್ಟಿದ್ದ ಯುವಕ ಏನಾದ ಗೊತ್ತಾ?

PUBG ಎಂಬುದು ಜಗತ್ತಿನಾದ್ಯಂತದ ಅತ್ಯಂತ ಜನಪ್ರಿಯ ಬ್ಯಾಟಲ್ ರಾಯಲ್ ಆಟಗಳಲ್ಲಿ ಒಂದಾಗಿದೆ. ಈ ಆಟದ ಗೀಳಿಗೆ ಬಿದ್ದ ಅದೆಷ್ಟೋ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಅಂತದ್ದೇ ಘಟನೆ ನಡೆದಿದ್ದು, PUBG ಆಟದ ಗೀಳಿಗೆ ಬಿದ್ದು ಆಂಧ್ರ ಪ್ರದೇಶ ಮೂಲದ ಹುಡುಗನೊಬ್ಬ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶ ಮೂಲದ 16 ವರ್ಷದ ಬಾಲಕ ಹಲವು ದಿನಗಳವರೆಗೆ ನಿರಂತರವಾಗಿ PUBG ಆಟದಲ್ಲಿ ನಿರತನಾಗಿದ್ದಾನೆ. ಇದರಿಂದಾಗಿ ಯುವಕ ಆಟದಲ್ಲಿ ತೀರ ಮಗ್ನನಾಗಿದ್ದರಿಂದ ಅನೇಕ ದಿನಗಳವರೆಗೆ ಊಟ ಸಹ […]

PUBG ಗೀಳಿಗೆ ಬಿದ್ದು ಊಟ, ನೀರು ಬಿಟ್ಟಿದ್ದ ಯುವಕ ಏನಾದ ಗೊತ್ತಾ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 14, 2020 | 5:12 PM

Share

PUBG ಎಂಬುದು ಜಗತ್ತಿನಾದ್ಯಂತದ ಅತ್ಯಂತ ಜನಪ್ರಿಯ ಬ್ಯಾಟಲ್ ರಾಯಲ್ ಆಟಗಳಲ್ಲಿ ಒಂದಾಗಿದೆ. ಈ ಆಟದ ಗೀಳಿಗೆ ಬಿದ್ದ ಅದೆಷ್ಟೋ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಅಂತದ್ದೇ ಘಟನೆ ನಡೆದಿದ್ದು, PUBG ಆಟದ ಗೀಳಿಗೆ ಬಿದ್ದು ಆಂಧ್ರ ಪ್ರದೇಶ ಮೂಲದ ಹುಡುಗನೊಬ್ಬ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆಂಧ್ರ ಪ್ರದೇಶ ಮೂಲದ 16 ವರ್ಷದ ಬಾಲಕ ಹಲವು ದಿನಗಳವರೆಗೆ ನಿರಂತರವಾಗಿ PUBG ಆಟದಲ್ಲಿ ನಿರತನಾಗಿದ್ದಾನೆ. ಇದರಿಂದಾಗಿ ಯುವಕ ಆಟದಲ್ಲಿ ತೀರ ಮಗ್ನನಾಗಿದ್ದರಿಂದ ಅನೇಕ ದಿನಗಳವರೆಗೆ ಊಟ ಸಹ ಸೇವಿಸುವುದನ್ನು ಬಿಟ್ಟಿದ್ದಾನೆ. ಜೊತೆಗೆ ನೀರು ಕುಡಿಯುವುದನ್ನು ಬಿಟ್ಟಿದ್ದ ಯುವಕನಿಗೆ ತೀವ್ರವಾದ ಅನಾರೋಗ್ಯ ಕಾಡಲು ಶುರುವಾಗಿದೆ.

ಈ ವಿಚಾರ ತಿಳಿದ ಯುವಕನ ಕುಟುಂಬಸ್ಥರು, ಎಲ್ಲೂರು ಪಟ್ಟಣದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಆದರೆ ಅತಿಸಾರದಿಂದ ಬಳಲುತ್ತಿದ್ದ ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಅದಾಗಲೆ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದ ಯುವಕ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ.

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್