AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಖೇಲ್​ ಖತಂ: PUBG ಪೂರಾ ಬಂದ್​!

ದೆಹಲಿ: ದೇಶದ ಯುವ ಜನತೆಯನ್ನು ತನ್ನತ್ತ ಸೆಳೆದಿದ್ದ ಪಾಪ್ಯುಲರ್​ ಮೊಬೈಲ್​ ಗೇಮ್​ PUBG ಇದೀಗ ವಿದಾಯ ಹೇಳುವ ಕಾಲ ಬಂದಿದೆ. ಇಂದಿನಿಂದ PUBG ಮೊಬೈಲ್​ ಹಾಗೂ PUBG ಮೊಬೈಲ್ ಲೈಟ್​ ಌಪ್​ಗಳು ದೇಶದಲ್ಲಿ ಆಡಲು ಲಭ್ಯವಿರುವುದಿಲ್ಲ. ಚೀನಾ ಮೂಲದ ಈ ಗೇಮಿಂಗ್​ ಌಪ್​ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದ್ದ ಹಿನ್ನೆಲೆಯಲ್ಲಿ ಈ ಌಪ್​ನ ಗೂಗಲ್​ ಪ್ಲೇ ಸ್ಟೋರ್​ ಹಾಗೂ ಌಪಲ್​ ಌಪ್​ ಸ್ಟೋರ್​ನಿಂದ ಕಿತ್ತೊಗೆಯಲಾಗಿತ್ತು. ಆದರೆ, ಈ ಹಿಂದೆ PUBG ಡೌನ್​ಲೋಡ್​ ಮಾಡಿಕೊಂಡಿದ್ದ ಕೆಲವರಿಗೆ ಇದನ್ನು […]

ಇಂದಿನಿಂದ ಖೇಲ್​ ಖತಂ: PUBG ಪೂರಾ ಬಂದ್​!
KUSHAL V
|

Updated on: Oct 30, 2020 | 2:57 PM

Share

ದೆಹಲಿ: ದೇಶದ ಯುವ ಜನತೆಯನ್ನು ತನ್ನತ್ತ ಸೆಳೆದಿದ್ದ ಪಾಪ್ಯುಲರ್​ ಮೊಬೈಲ್​ ಗೇಮ್​ PUBG ಇದೀಗ ವಿದಾಯ ಹೇಳುವ ಕಾಲ ಬಂದಿದೆ. ಇಂದಿನಿಂದ PUBG ಮೊಬೈಲ್​ ಹಾಗೂ PUBG ಮೊಬೈಲ್ ಲೈಟ್​ ಌಪ್​ಗಳು ದೇಶದಲ್ಲಿ ಆಡಲು ಲಭ್ಯವಿರುವುದಿಲ್ಲ.

ಚೀನಾ ಮೂಲದ ಈ ಗೇಮಿಂಗ್​ ಌಪ್​ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದ್ದ ಹಿನ್ನೆಲೆಯಲ್ಲಿ ಈ ಌಪ್​ನ ಗೂಗಲ್​ ಪ್ಲೇ ಸ್ಟೋರ್​ ಹಾಗೂ ಌಪಲ್​ ಌಪ್​ ಸ್ಟೋರ್​ನಿಂದ ಕಿತ್ತೊಗೆಯಲಾಗಿತ್ತು. ಆದರೆ, ಈ ಹಿಂದೆ PUBG ಡೌನ್​ಲೋಡ್​ ಮಾಡಿಕೊಂಡಿದ್ದ ಕೆಲವರಿಗೆ ಇದನ್ನು ಆಡುವ ಅವಕಾಶವಿತ್ತು. ಇದೀಗ, ಌಪ್​ನ ನಿಮಾತೃ ಕಂಪನಿಯಾದ ಚೀನಾ ಮೂಲದ ಟೆನ್ಸೆಂಟ್​ ಗೇಮ್ಸ್ ಭಾರತದಲ್ಲಿರುವ ತನ್ನ ಸರ್ವರ್​ಗಳನ್ನು ಬಂದ್​ ಮಾಡಲಿದೆ. ಇದರಿಂದ, PUBG ಗೇಮ್​ ಪ್ರಿಯರಿಗೆ ತಮ್ಮ ನೆಚ್ಚಿನ ಆಟವಾಡುವ ಅವಕಾಶ ಸಿಗುವುದಿಲ್ಲ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್