AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ. ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ […]

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 25, 2020 | 12:02 PM

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ.

ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ ಒಂದು ವಿನೂತನ ಐಡಿಯಾ ನೀಡಲು ಮುಂದಾಗಿದ್ದಾರೆ.

ಸಿಗರೇಟ್​, ಬೀಡಿ ಮತ್ತು ತಂಬಾಕು ಮೇಲೆ ತೆರಿಗೆ ವಿಧಿಸುವ GST ಸಭೆಗೆ ಮನವಿ ಸಲ್ಲಿಸಿರುವ ಈ ತಜ್ಞರು ಈಗಾಗಲೇ ಈ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಪರಿಹಾರ ಸೆಸ್​ನ (compensation cess) ಮೊತ್ತವನ್ನು ಬೀಡಿಯ ಮೇಲೆ ಒಂದು ರೂಪಾಯಿಯಷ್ಟು ಹಾಗೂ ಸಿಗರೇಟ್​ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಇನ್ನೂ ಹೆಚ್ಚು ಪ್ರಮಾಣದಲ್ಲಿ ಏರಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ

ಇದರಿಂದ, ಜನರು ಈ ಉತ್ಪನ್ನಗಳ ಖರೀದಿಗೆ ಹಿಂದೇಟು ಹಾಕುತ್ತಾರೆ ಹಾಗೂ ಯುವಕರು ತಂಬಾಕು ಉತ್ಪನ್ನಗಳ ಕಡೆ ಒಲವು ತೋರುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ಫಲ ಕೊಡುತ್ತದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಬಟ್​, ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಕನಿಷ್ಠ ಪಕ್ಷ 50 ಸಾವಿರ ಕೋಟಿ ವರಮಾನವಂತೂ ತಂದು ಕೊಡುತ್ತದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಿಎಸ್​ಕೆ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ರೊಮಾರಿಯೊ ಶೆಫರ್ಡ್
ಸಿಎಸ್​ಕೆ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ರೊಮಾರಿಯೊ ಶೆಫರ್ಡ್
ಈ ಸೀಸನ್​ನ 7ನೇ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
ಈ ಸೀಸನ್​ನ 7ನೇ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!