AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ. ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ […]

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’
KUSHAL V
| Edited By: |

Updated on: Aug 25, 2020 | 12:02 PM

Share

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ.

ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ ಒಂದು ವಿನೂತನ ಐಡಿಯಾ ನೀಡಲು ಮುಂದಾಗಿದ್ದಾರೆ.

ಸಿಗರೇಟ್​, ಬೀಡಿ ಮತ್ತು ತಂಬಾಕು ಮೇಲೆ ತೆರಿಗೆ ವಿಧಿಸುವ GST ಸಭೆಗೆ ಮನವಿ ಸಲ್ಲಿಸಿರುವ ಈ ತಜ್ಞರು ಈಗಾಗಲೇ ಈ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಪರಿಹಾರ ಸೆಸ್​ನ (compensation cess) ಮೊತ್ತವನ್ನು ಬೀಡಿಯ ಮೇಲೆ ಒಂದು ರೂಪಾಯಿಯಷ್ಟು ಹಾಗೂ ಸಿಗರೇಟ್​ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಇನ್ನೂ ಹೆಚ್ಚು ಪ್ರಮಾಣದಲ್ಲಿ ಏರಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ

ಇದರಿಂದ, ಜನರು ಈ ಉತ್ಪನ್ನಗಳ ಖರೀದಿಗೆ ಹಿಂದೇಟು ಹಾಕುತ್ತಾರೆ ಹಾಗೂ ಯುವಕರು ತಂಬಾಕು ಉತ್ಪನ್ನಗಳ ಕಡೆ ಒಲವು ತೋರುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ಫಲ ಕೊಡುತ್ತದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಬಟ್​, ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಕನಿಷ್ಠ ಪಕ್ಷ 50 ಸಾವಿರ ಕೋಟಿ ವರಮಾನವಂತೂ ತಂದು ಕೊಡುತ್ತದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?