AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ. ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ […]

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’
KUSHAL V
| Edited By: |

Updated on: Aug 25, 2020 | 12:02 PM

Share

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ.

ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ ಒಂದು ವಿನೂತನ ಐಡಿಯಾ ನೀಡಲು ಮುಂದಾಗಿದ್ದಾರೆ.

ಸಿಗರೇಟ್​, ಬೀಡಿ ಮತ್ತು ತಂಬಾಕು ಮೇಲೆ ತೆರಿಗೆ ವಿಧಿಸುವ GST ಸಭೆಗೆ ಮನವಿ ಸಲ್ಲಿಸಿರುವ ಈ ತಜ್ಞರು ಈಗಾಗಲೇ ಈ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಪರಿಹಾರ ಸೆಸ್​ನ (compensation cess) ಮೊತ್ತವನ್ನು ಬೀಡಿಯ ಮೇಲೆ ಒಂದು ರೂಪಾಯಿಯಷ್ಟು ಹಾಗೂ ಸಿಗರೇಟ್​ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಇನ್ನೂ ಹೆಚ್ಚು ಪ್ರಮಾಣದಲ್ಲಿ ಏರಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ

ಇದರಿಂದ, ಜನರು ಈ ಉತ್ಪನ್ನಗಳ ಖರೀದಿಗೆ ಹಿಂದೇಟು ಹಾಕುತ್ತಾರೆ ಹಾಗೂ ಯುವಕರು ತಂಬಾಕು ಉತ್ಪನ್ನಗಳ ಕಡೆ ಒಲವು ತೋರುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ಫಲ ಕೊಡುತ್ತದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಬಟ್​, ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಕನಿಷ್ಠ ಪಕ್ಷ 50 ಸಾವಿರ ಕೋಟಿ ವರಮಾನವಂತೂ ತಂದು ಕೊಡುತ್ತದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು