AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ. ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ […]

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’
KUSHAL V
| Edited By: ಸಾಧು ಶ್ರೀನಾಥ್​|

Updated on: Aug 25, 2020 | 12:02 PM

Share

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ.

ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ ಒಂದು ವಿನೂತನ ಐಡಿಯಾ ನೀಡಲು ಮುಂದಾಗಿದ್ದಾರೆ.

ಸಿಗರೇಟ್​, ಬೀಡಿ ಮತ್ತು ತಂಬಾಕು ಮೇಲೆ ತೆರಿಗೆ ವಿಧಿಸುವ GST ಸಭೆಗೆ ಮನವಿ ಸಲ್ಲಿಸಿರುವ ಈ ತಜ್ಞರು ಈಗಾಗಲೇ ಈ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಪರಿಹಾರ ಸೆಸ್​ನ (compensation cess) ಮೊತ್ತವನ್ನು ಬೀಡಿಯ ಮೇಲೆ ಒಂದು ರೂಪಾಯಿಯಷ್ಟು ಹಾಗೂ ಸಿಗರೇಟ್​ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಇನ್ನೂ ಹೆಚ್ಚು ಪ್ರಮಾಣದಲ್ಲಿ ಏರಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ

ಇದರಿಂದ, ಜನರು ಈ ಉತ್ಪನ್ನಗಳ ಖರೀದಿಗೆ ಹಿಂದೇಟು ಹಾಕುತ್ತಾರೆ ಹಾಗೂ ಯುವಕರು ತಂಬಾಕು ಉತ್ಪನ್ನಗಳ ಕಡೆ ಒಲವು ತೋರುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ಫಲ ಕೊಡುತ್ತದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಬಟ್​, ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಕನಿಷ್ಠ ಪಕ್ಷ 50 ಸಾವಿರ ಕೋಟಿ ವರಮಾನವಂತೂ ತಂದು ಕೊಡುತ್ತದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು