AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಟ್ರಾಫಿಕ್​ ಪೊಲೀಸರ ಜತೆ ಕೆಲ್ಸ ಮಾಡ್ಬೇಕು, ಷರತ್ತುಬದ್ಧ ಜಾಮೀನು

ಸ್ಪೋರ್ಟ್ಸ್​ ಕಾರನ್ನು ಅತಿ ವೇಗವಾಗಿ ಚಲಾಯಿಸಿ ಅಪಘಾತ ಮಾಡಿ ದಂಪತಿ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಬಾಲಕನಿಗೆ ಬಾಲಾಪರಾಧಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಟ್ರಾಫಿಕ್​ ಪೊಲೀಸರ ಜತೆ ಕೆಲ್ಸ ಮಾಡ್ಬೇಕು, ಷರತ್ತುಬದ್ಧ ಜಾಮೀನು
ಅಪಘಾತ
ನಯನಾ ರಾಜೀವ್
|

Updated on: May 20, 2024 | 2:21 PM

Share

ಸ್ಪೋರ್ಟ್ಸ್​ ಕಾರನ್ನು ಕುಡಿದ ಮತ್ತಿನಲ್ಲಿ ಮನಬಂದಂತೆ ಓಡಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ ಇಬ್ಬರ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಬಾಲಕನಿಗೆ 15 ಗಂಟೆಗಳಲ್ಲಿ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಬಾಲಾಪರಾಧಿ ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಜಾಮೀನು ನೀಡಿದೆ. ಕೋರೆಗಾಂವ್ ಪಾರ್ಕ್‌ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.

ಜಾಮೀನು ವಿಚಾರಣೆಯ ವಿವರಗಳನ್ನು ಸಾರ್ವಜನಿಕಗೊಳಿಸದಿದ್ದರೂ, ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಷರತ್ತುಗಳು ಏನೇನು?

15 ದಿನಗಳ ಕಾಲ ಟ್ರಾಫಿಕ್ ಪೊಲೀಸರೊಂದಿಗೆ ಕೆಲಸ ಮಾಡಬೇಕು ಮನೋವೈದ್ಯಕೀಯ ಮೌಲ್ಯಮಾಪನ ಮತ್ತು ಚಿಕಿತ್ಸೆಗೆ ಒಳಗಾಗಬೇಕು ರಸ್ತೆ ಅಪಘಾತಗಳ ಪರಿಣಾಮ ಮತ್ತು ಅವುಗಳ ಪರಿಹಾರ ಕುರಿತು 300 ಪದಗಳ ಪ್ರಬಂಧವನ್ನು ಬರೆಯಬೇಕು ವ್ಯಸನಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು ಭವಿಷ್ಯದಲ್ಲಿ ಅಪಘಾತಕ್ಕೊಳಗಾದವರಿಗೆ ಸಹಾಯ ಮಾಡುವುದು.

ಮತ್ತಷ್ಟು ಓದಿ: ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

ಅಪಘಾತದ ಸ್ಥಳದಲ್ಲಿ ಜನಸಮೂಹದಿಂದ ಅಪ್ರಾಪ್ತನನ್ನು ಥಳಿಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮೂರು ಮಂದಿ ಇದ್ದರು ಅದರಲ್ಲಿ ಒಬ್ಬರು ಅಪಘಾತವಾದ ತಕ್ಷಣ ಕಾರಿನಿಂದ ಓಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ಅಪ್ರಾಪ್ತ ಬಾಲಕನಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಬಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ