AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕ್​​ ಎಂಡ್​​ ಮಸ್ತಿ! ಪಂಚತಾರಾ ಹೋಟೆಲಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ನಟಿ, ಮಾಡೆಲ್ ಅರೆಸ್ಟ್​

ವೇಶ್ಯಾವಾಟಿಕೆ ನಡೆಯುತ್ತಿರುವ ವಿಷಯ ದೃಢಪಡುತ್ತಿದ್ದಂತೆ ಅಪರಾಧ ವಿಭಾಗದ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಿದರು. ಈ ವೇಳೆ ವೇಶ್ಯಾವಾಟಿಕೆ ದಂಧೆಗೆ ಸಹಕರಿಸುತ್ತಿದ್ದ ಮೂವರು ವಿಟಪುರುಷರನ್ನೂ ಸಹ ಬಂಧಿಸಲಾಗಿದೆ

ವೀಕ್​​ ಎಂಡ್​​ ಮಸ್ತಿ! ಪಂಚತಾರಾ ಹೋಟೆಲಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ನಟಿ, ಮಾಡೆಲ್ ಅರೆಸ್ಟ್​
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 14, 2023 | 12:44 PM

Share

ಮಹಾರಾಷ್ಟ್ರದ ಪಂಚತಾರಾ ಹೋಟೆಲ್‌ವೊಂದರಲ್ಲಿ (Hotel) ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆಯನ್ನು ಪುಣೆ ಪೊಲೀಸರು (Pune Police) ಬೇಧಿಸಿದ್ದಾರೆ. ಅತ್ಯಂತ ಗುಪ್ತ್​​ ಗುಪ್ತ್​​ ಆಗಿ ನಡೆಸುತ್ತಿದ್ದ ವ್ಯವಹಾರವನ್ನು ವಕಾಡ್ ಪ್ರದೇಶದಲ್ಲಿ ಪತ್ತೆಹಚ್ಚಿದ್ದಾರೆ. ವೇಶ್ಯಾವಾಟಿಕೆ ಗ್ಯಾಂಗ್ ದಂಧೆ ನಡೆಸುತ್ತಿ ವೇಳೆ ಪೊಲೀಸರು ದಾಳಿ ನಡೆಸಿದಾಗ ಭೋಜ್‌ಪುರಿ ನಟಿಯೂ (Bhojpuri Actress) ಆ ವೇಶ್ಯಾವಾಟಿಕೆಯಲ್ಲಿ (Prostitution) ಭಾಗಿಯಾಗಿರುವುದು ಪತ್ತೆಯಾಗಿದೆ. ಜೊತೆಗೆ ಮತ್ತೊಬ್ಬ ಮಾಡೆಲ್ ಮತ್ತು ಏಜೆಂಟ್ ನನ್ನು ಬಂಧಿಸಲಾಗಿದೆ. ವಾರಂತ್ಯಕ್ಕೆ ಶುಕ್ರವಾರ ಸಂಜೆ ಪಂಚತಾರಾ ಹೋಟೆಲ್‌ನಲ್ಲಿ ಕೆಲವು ಅಸಾಮಾಜಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಅದರಂತೆ ನಟಿ ಮತ್ತು ಮಾಡೆಲ್ ವೇಶ್ಯಾವಾಟಿಕೆ ನಡೆಸುತ್ತಿದ್ದಾಗ ರೆಡ್​ ಹ್ಯಾಂಡ್​​ಆಗಿ ಸಿಕ್ಕಿಬಿದ್ದರು ಎಂದು ವಕಾಡ್ ಪೊಲೀಸ್ ಠಾಣೆಯ ತನಿಖಾಧಿಕಾರಿ ದೇವೆನ್ ಚವಾಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ದೇವೆನ್ ಚವಾಣ್ “ಮೊದಲು ನಾವು ಗುಪ್ತ್​​ ಗುಪ್ತ್​​ ಆಗಿ ಆನ್‌ಲೈನ್‌ನಲ್ಲಿ ಸಂಪರ್ಕಿಸಿ ಹೋಟೆಲ್ ರೂಮ್ ಅನ್ನು ಬುಕ್ ಮಾಡಿದೆವು. ನಂತರ ನಾವು ಪೊಲೀಸ್ ಇಲಾಖೆಯಿಂದ ಡಮ್ಮಿ ಗ್ರಾಹಕರನ್ನು ಹೋಟೆಲಿಗೆ ಕಳುಹಿಸಿದ್ದೆವು. ಡಮ್ಮಿ ಗ್ರಾಹಕರು ಹೋಟೆಲಿಗೆ ಪ್ರವೇಶಿಸಿದ ನಂತರ ಅವರು ತಮ್ಮ ಸೆಲ್ ಫೋನ್‌ಗಳಲ್ಲಿ ನಟಿ ಮತ್ತು ಮಾಡೆಲ್‌ನ ಫೋಟೋಗಳನ್ನು ತೆಗೆದುಕೊಂಡು ನಮಗೆ ಕಳುಹಿಸಿದರು.

Also Read:  ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್: ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ವೇಶ್ಯಾವಾಟಿಕೆ ನಡೆಯುತ್ತಿರುವ ವಿಷಯ ದೃಢಪಡುತ್ತಿದ್ದಂತೆ ಅಪರಾಧ ವಿಭಾಗದ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಿದರು. ಈ ವೇಳೆ ವೇಶ್ಯಾವಾಟಿಕೆ ದಂಧೆಗೆ ಸಹಕರಿಸುತ್ತಿದ್ದ ಮೂವರು ವಿಟಪುರುಷರನ್ನೂ ಸಹ ಬಂಧಿಸಲಾಗಿದೆ ಎಂದು ಚವಾಣ್ ಹೇಳಿದ್ದಾರೆ. ಆರೋಪಿಗಳನ್ನು ಪ್ರಬೀರ್ ಪಿ ಮಜುಂದಾರ್, ದಿನೇಶ್ ಯಾದವ್ ಮತ್ತು ವಿರಾಜ್ ಯಾದವ್ ಎಂದು ಪೊಲೀಸರು ಗುರುತಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್