AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Man ಹೃದಯಾಘಾತಕ್ಕೆ ಬಲಿ, ಅಂತ್ಯಕ್ರಿಯೆಗೆ ಬೆರಳೆಣಿಕೆಯಷ್ಟು ಜನ

ಪುಣೆ: ಇಡೀ ದೇಶಕ್ಕೆ ಗೋಲ್ಡ್ ಮ್ಯಾನ್ ಎಂದೇ ಚಿರಪರಿಚಿತನಾಗಿದ್ದ ಸಾಮ್ರಾಟ್ ಮೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾಮ್ರಾಟ್ ಮೋಜ್ ಪುಣೆಯಲ್ಲಿ ಪ್ರಸಿದ್ಧ ಉದ್ಯಮಿಯಾಗಿದ್ದರು. ಸುಮಾರು 10 ಕೆಜಿಯಷ್ಟು ಚಿನ್ನವನ್ನು ತಮ್ಮ ಕೈಗೆ, ಕುತ್ತಿಗೆಗೆ ಹಾಕಿಕೊಳ್ಳುತ್ತಿದ್ದರು. ಚಿಕ್ಕ ಬಂಗಾರದ ಓಲೆ ಖರೀದಿಸಲು ಕಷ್ಟವಿರುವಾಗ 10ಕೆಜಿ ಚಿನ್ನ ಧರಿಸುತ್ತಾರೆ ಎಂದು ಇವರನ್ನು ಜನ ಗೋಲ್ಡ್ ಮ್ಯಾನ್ ಎಂದೇ ಗುರುತಿಸುತ್ತಿದ್ದರು. ಹಾಗೂ ಅವರನ್ನು ನೋಡಲು ಕಾತುರದಿಂದ ಕಾಯುತ್ತಿದ್ದರು. ಆದರೆ 39ರ ವಯಸ್ಸಿನ ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧಿ ಪಡೆದ ಸಾಮ್ರಾಟ್ ಮೋಜ್ ಮೇ […]

Gold Man ಹೃದಯಾಘಾತಕ್ಕೆ ಬಲಿ, ಅಂತ್ಯಕ್ರಿಯೆಗೆ ಬೆರಳೆಣಿಕೆಯಷ್ಟು ಜನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 08, 2020 | 6:57 AM

Share

ಪುಣೆ: ಇಡೀ ದೇಶಕ್ಕೆ ಗೋಲ್ಡ್ ಮ್ಯಾನ್ ಎಂದೇ ಚಿರಪರಿಚಿತನಾಗಿದ್ದ ಸಾಮ್ರಾಟ್ ಮೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾಮ್ರಾಟ್ ಮೋಜ್ ಪುಣೆಯಲ್ಲಿ ಪ್ರಸಿದ್ಧ ಉದ್ಯಮಿಯಾಗಿದ್ದರು. ಸುಮಾರು 10 ಕೆಜಿಯಷ್ಟು ಚಿನ್ನವನ್ನು ತಮ್ಮ ಕೈಗೆ, ಕುತ್ತಿಗೆಗೆ ಹಾಕಿಕೊಳ್ಳುತ್ತಿದ್ದರು.

ಚಿಕ್ಕ ಬಂಗಾರದ ಓಲೆ ಖರೀದಿಸಲು ಕಷ್ಟವಿರುವಾಗ 10ಕೆಜಿ ಚಿನ್ನ ಧರಿಸುತ್ತಾರೆ ಎಂದು ಇವರನ್ನು ಜನ ಗೋಲ್ಡ್ ಮ್ಯಾನ್ ಎಂದೇ ಗುರುತಿಸುತ್ತಿದ್ದರು. ಹಾಗೂ ಅವರನ್ನು ನೋಡಲು ಕಾತುರದಿಂದ ಕಾಯುತ್ತಿದ್ದರು. ಆದರೆ 39ರ ವಯಸ್ಸಿನ ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧಿ ಪಡೆದ ಸಾಮ್ರಾಟ್ ಮೋಜ್ ಮೇ 5 ರಂದು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಪುಣೆಯ ಯರವಾಡ ಪ್ರದೇಶದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿದೆ. ಲಾಕ್​ಡೌನ್​ನಿಂದಾಗಿ ಅವರ ಅಂತ್ಯಸಂಸ್ಕಾರಕ್ಕೆ ಕೆಲವೇ ಆಪ್ತರು ಭಾಗಿಯಾಗಿದ್ರು.

Published On - 6:54 am, Fri, 8 May 20

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!