AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Man ಹೃದಯಾಘಾತಕ್ಕೆ ಬಲಿ, ಅಂತ್ಯಕ್ರಿಯೆಗೆ ಬೆರಳೆಣಿಕೆಯಷ್ಟು ಜನ

ಪುಣೆ: ಇಡೀ ದೇಶಕ್ಕೆ ಗೋಲ್ಡ್ ಮ್ಯಾನ್ ಎಂದೇ ಚಿರಪರಿಚಿತನಾಗಿದ್ದ ಸಾಮ್ರಾಟ್ ಮೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾಮ್ರಾಟ್ ಮೋಜ್ ಪುಣೆಯಲ್ಲಿ ಪ್ರಸಿದ್ಧ ಉದ್ಯಮಿಯಾಗಿದ್ದರು. ಸುಮಾರು 10 ಕೆಜಿಯಷ್ಟು ಚಿನ್ನವನ್ನು ತಮ್ಮ ಕೈಗೆ, ಕುತ್ತಿಗೆಗೆ ಹಾಕಿಕೊಳ್ಳುತ್ತಿದ್ದರು. ಚಿಕ್ಕ ಬಂಗಾರದ ಓಲೆ ಖರೀದಿಸಲು ಕಷ್ಟವಿರುವಾಗ 10ಕೆಜಿ ಚಿನ್ನ ಧರಿಸುತ್ತಾರೆ ಎಂದು ಇವರನ್ನು ಜನ ಗೋಲ್ಡ್ ಮ್ಯಾನ್ ಎಂದೇ ಗುರುತಿಸುತ್ತಿದ್ದರು. ಹಾಗೂ ಅವರನ್ನು ನೋಡಲು ಕಾತುರದಿಂದ ಕಾಯುತ್ತಿದ್ದರು. ಆದರೆ 39ರ ವಯಸ್ಸಿನ ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧಿ ಪಡೆದ ಸಾಮ್ರಾಟ್ ಮೋಜ್ ಮೇ […]

Gold Man ಹೃದಯಾಘಾತಕ್ಕೆ ಬಲಿ, ಅಂತ್ಯಕ್ರಿಯೆಗೆ ಬೆರಳೆಣಿಕೆಯಷ್ಟು ಜನ
ಸಾಧು ಶ್ರೀನಾಥ್​
|

Updated on:May 08, 2020 | 6:57 AM

Share

ಪುಣೆ: ಇಡೀ ದೇಶಕ್ಕೆ ಗೋಲ್ಡ್ ಮ್ಯಾನ್ ಎಂದೇ ಚಿರಪರಿಚಿತನಾಗಿದ್ದ ಸಾಮ್ರಾಟ್ ಮೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾಮ್ರಾಟ್ ಮೋಜ್ ಪುಣೆಯಲ್ಲಿ ಪ್ರಸಿದ್ಧ ಉದ್ಯಮಿಯಾಗಿದ್ದರು. ಸುಮಾರು 10 ಕೆಜಿಯಷ್ಟು ಚಿನ್ನವನ್ನು ತಮ್ಮ ಕೈಗೆ, ಕುತ್ತಿಗೆಗೆ ಹಾಕಿಕೊಳ್ಳುತ್ತಿದ್ದರು.

ಚಿಕ್ಕ ಬಂಗಾರದ ಓಲೆ ಖರೀದಿಸಲು ಕಷ್ಟವಿರುವಾಗ 10ಕೆಜಿ ಚಿನ್ನ ಧರಿಸುತ್ತಾರೆ ಎಂದು ಇವರನ್ನು ಜನ ಗೋಲ್ಡ್ ಮ್ಯಾನ್ ಎಂದೇ ಗುರುತಿಸುತ್ತಿದ್ದರು. ಹಾಗೂ ಅವರನ್ನು ನೋಡಲು ಕಾತುರದಿಂದ ಕಾಯುತ್ತಿದ್ದರು. ಆದರೆ 39ರ ವಯಸ್ಸಿನ ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧಿ ಪಡೆದ ಸಾಮ್ರಾಟ್ ಮೋಜ್ ಮೇ 5 ರಂದು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಪುಣೆಯ ಯರವಾಡ ಪ್ರದೇಶದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿದೆ. ಲಾಕ್​ಡೌನ್​ನಿಂದಾಗಿ ಅವರ ಅಂತ್ಯಸಂಸ್ಕಾರಕ್ಕೆ ಕೆಲವೇ ಆಪ್ತರು ಭಾಗಿಯಾಗಿದ್ರು.

Published On - 6:54 am, Fri, 8 May 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್