AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune Helicopter Crash: ಹವಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪತನ

ಹವಮಾನ ವೈಪರೀತ್ಯದಿಂದಾಗಿ ನಾಲ್ವರು ಪ್ರಯಾಣಿಕರಿದ ಹೆಲಿಕಾಪ್ಟರ್ ಪತನಗೊಂಡಿದೆ.

Pune Helicopter Crash: ಹವಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪತನ
ಹೆಲಿಕಾಪ್ಟರ್ ಪತನ
ಅಕ್ಷಯ್​ ಪಲ್ಲಮಜಲು​​
|

Updated on:Aug 24, 2024 | 4:27 PM

Share

ಪುಣೆ, ಆ.24: ಪ್ರತಿಕೂಲ ಹವಾಮಾನದಿಂದ ಮುಂಬೈನಿಂದ ಹೈದರಾವಾದ್​​ಗೆ ನಾಲ್ವರು ಪ್ರಯಾಣಿಕರಿದ್ದ ಹೊತ್ತ ಖಾಸಗಿ ಹಲಿಕಾಪ್ಟರ್​​​​​ ಮಹಾರಾಷ್ಟ್ರದ ಪುಣೆಯಲ್ಲಿ ಇಂದು (ಆ.24) ಪತನಗೊಂಡಿದೆ.

ಪುಣೆ ಜಿಲ್ಲೆಯ ಪೌಡ್​​​​ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಪೈಲಟ್​​​ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್​​​​​​ AW-139 ಖಾಸಗಿ ವಿಮಾನ ಕಂಪನಿಗೆ ಸೇರಿತ್ತು. ಇನ್ನು ವರದಿಗಳ ಪ್ರಕಾರ, ಪುಣೆಯಲ್ಲಿ ಭಾರೀ ಮಳೆಯಿಂದಾಗಿ ಹೆಲಿಕಾಪ್ಟರ್​​​​ ತಾಂತ್ರಿಕ ಅಡಚಣೆ ಕಂಡುಬಂದಿದೆ ಇದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇನ್ನು ಯಾವುದೇ ಜೀವ ಅಪಾಯ ಕಂಡು ಬಂದಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಆನಂದ್ ಎಂಬುವವರು ಈ ಹೆಲಿಕಾಪ್ಟರ್‌ನ ಕ್ಯಾಪ್ಟನ್ ಆಗಿದ್ದರು. ಅವರು ಕೂಡ ಈ ಘಟನೆಯಿಂದ ಗಾಯಗೊಂಡಿದ್ದಾರೆ. ಈಗಾಗಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಹೆಲಿಕಾಪ್ಟರ್​​ನಲ್ಲಿ ಕ್ಯಾಪ್ಟನ್ ಆನಂದ್ ಸೇರಿದಂತೆ ದಿರ್ ಭಾಟಿಯಾ, ಅಮರದೀಪ್ ಸಿಂಗ್, ಎಸ್ ಪಿ ರಾಮ್ ಇದ್ದರು ಎಂದು ಹೇಳಲಾಗಿದೆ.

Published On - 3:41 pm, Sat, 24 August 24

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು