AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune Helicopter Crash: ಹವಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪತನ

ಹವಮಾನ ವೈಪರೀತ್ಯದಿಂದಾಗಿ ನಾಲ್ವರು ಪ್ರಯಾಣಿಕರಿದ ಹೆಲಿಕಾಪ್ಟರ್ ಪತನಗೊಂಡಿದೆ.

Pune Helicopter Crash: ಹವಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪತನ
ಹೆಲಿಕಾಪ್ಟರ್ ಪತನ
ಅಕ್ಷಯ್​ ಪಲ್ಲಮಜಲು​​
|

Updated on:Aug 24, 2024 | 4:27 PM

Share

ಪುಣೆ, ಆ.24: ಪ್ರತಿಕೂಲ ಹವಾಮಾನದಿಂದ ಮುಂಬೈನಿಂದ ಹೈದರಾವಾದ್​​ಗೆ ನಾಲ್ವರು ಪ್ರಯಾಣಿಕರಿದ್ದ ಹೊತ್ತ ಖಾಸಗಿ ಹಲಿಕಾಪ್ಟರ್​​​​​ ಮಹಾರಾಷ್ಟ್ರದ ಪುಣೆಯಲ್ಲಿ ಇಂದು (ಆ.24) ಪತನಗೊಂಡಿದೆ.

ಪುಣೆ ಜಿಲ್ಲೆಯ ಪೌಡ್​​​​ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಪೈಲಟ್​​​ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್​​​​​​ AW-139 ಖಾಸಗಿ ವಿಮಾನ ಕಂಪನಿಗೆ ಸೇರಿತ್ತು. ಇನ್ನು ವರದಿಗಳ ಪ್ರಕಾರ, ಪುಣೆಯಲ್ಲಿ ಭಾರೀ ಮಳೆಯಿಂದಾಗಿ ಹೆಲಿಕಾಪ್ಟರ್​​​​ ತಾಂತ್ರಿಕ ಅಡಚಣೆ ಕಂಡುಬಂದಿದೆ ಇದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇನ್ನು ಯಾವುದೇ ಜೀವ ಅಪಾಯ ಕಂಡು ಬಂದಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಆನಂದ್ ಎಂಬುವವರು ಈ ಹೆಲಿಕಾಪ್ಟರ್‌ನ ಕ್ಯಾಪ್ಟನ್ ಆಗಿದ್ದರು. ಅವರು ಕೂಡ ಈ ಘಟನೆಯಿಂದ ಗಾಯಗೊಂಡಿದ್ದಾರೆ. ಈಗಾಗಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಹೆಲಿಕಾಪ್ಟರ್​​ನಲ್ಲಿ ಕ್ಯಾಪ್ಟನ್ ಆನಂದ್ ಸೇರಿದಂತೆ ದಿರ್ ಭಾಟಿಯಾ, ಅಮರದೀಪ್ ಸಿಂಗ್, ಎಸ್ ಪಿ ರಾಮ್ ಇದ್ದರು ಎಂದು ಹೇಳಲಾಗಿದೆ.

Published On - 3:41 pm, Sat, 24 August 24

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ