AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ. ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. […]

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?
KUSHAL V
|

Updated on: Jul 04, 2020 | 8:12 AM

Share

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ.

ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. ಇದರ ವಿನ್ಯಾಸ ಎಷ್ಟು ಅದ್ಭುತವಾಗಿದೆ ಎಂದರೆ ಇದನ್ನು ಬಂಗಾರದಿಂದ ಮಾಡಿದ್ರೂ ಮಾಸ್ಕ್​ನಲ್ಲಿ ಪುಟ್ಟ ಪುಟ್ಟ ರಂಧ್ರಗಳಿದೆ. ಹಾಗಾಗಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗೋದಿಲ್ಲ ಅಂತಾ ಶಂಕರ್​ ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಈ ಮಾಸ್ಕ್​ನ ಬೆಲೆ ಎಷ್ಟು ಗೊತ್ತಾ..? ಬರೋಬ್ಬರಿ 2.89 ಲಕ್ಷ. ಆದರೆ, ಶಂಕರ್​ಗೆ ಇದು ಹೆಚ್ಚು ಹೊರೆಯಾಗಿಲ್ಲವಂತೆ. ಬಂಗಾರಕ್ಕಿಂತ ಹೆಚ್ಚು ಬೆಲೆ ಬಾಳುವ ಜೀವದ ಎದುರು ಈ ಮಾಸ್ಕ್​ ದುಬಾರಿಯೇ? ಆದರೆ, ಇದು ನಿಜಕ್ಕೂ ರೋಗಾಣುವನ್ನು ತಡೆಯಲು ಎಷ್ಟರ ಮಟ್ಟಿಗೆ ಸಮರ್ಥವಾಗಿ ಕೆಲಸಮಾಡುತ್ತೆ ಅನ್ನೋದು ಎಲ್ಲರ ಸಂಶಯ.

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?